ಹಿಂದುತ್ವ ಎಂದರೆ ಭಯ, ದ್ವೇಷ, ಸುಳ್ಳುಗಳನ್ನು ಹರಡುವುದಲ್ಲ: ರಾಹುಲ್ ಗಾಂಧಿ
ಲೋಕಸಭೆಯಲ್ಲಿ ಸೋಮವಾರ ಅಬ್ಬರದ ಭಾಷಣ ಮಾಡಿದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಆಡಳಿತರೂಢ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ‘ಹಿಂದುತ್ವ ಎಂದರೆ ಭಯ, ದ್ವೇಷ ಹಾಗೂ ಸುಳ್ಳುಗಳನ್ನು ಹರಡುವುದು ಅಲ್ಲ’ ಎಂದು ಹೇಳಿದ್ದಾರೆ.Last Updated 1 ಜುಲೈ 2024, 10:40 IST