<p>ರಾಜ್ಯದ ಅಭಿವೃದ್ಧಿಯ ಮುನ್ನೋಟ ನೀಡುವ 2024–25ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ್ದಾರೆ.</p>.<p>1. ಬಳ್ಳಾರಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಶೈತ್ಯಾಗಾರ ನಿರ್ಮಾಣ </p>.<p>2. ಬಳ್ಳಾರಿ ಮಾರುಕಟ್ಟೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಬಯೊ ಸಿಎನ್ಜಿ ಕೇಂದ್ರ ಸ್ಥಾಪಿಸಿ ಶೂನ್ಯ ತ್ಯಾಜ್ಯ ತರಕಾರಿ ಮಾರುಕಟ್ಟೆಗಳನ್ನಾಗಿ ಪರಿವರ್ತಿಸುವ ಚಿಂತನೆ </p>.<p>3. ಜಿಲ್ಲೆಯಲ್ಲಿ ತಾಯಿ ಹಾಲು ಬ್ಯಾಂಕ್ ಸ್ಥಾಪನೆಗೆ ಕ್ರಮ </p>.<p>4. ಕೈಗಾರಿಕಾ ಮತ್ತು ಉದಯೋನ್ಮುಖ ವಲಯಗಳಲ್ಲಿ ನುರಿತ ಉದ್ಯೋಗಿಗಳ ಅಗತ್ಯವನ್ನು ಪೂರೈಸಲು ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಸ್ಕಿಲ್ ಅಕಾಡೆಮಿ ಸ್ಥಾಪನೆ </p>.<p>5. ಬಳ್ಳಾರಿಯಲ್ಲಿ ಜಿಲ್ಲಾ ಖನಿಜ ನಿಧಿಯ ಮೂಲಕ, ನಬಾರ್ಡ್ ನೆರವಿನೊಂದಿಗೆ ಹೊಸ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಸ್ಥಾಪನೆ </p>.<p>6 . ಬಳ್ಳಾರಿ ನಗರದ ಸಮೀಪ ಇಂಟಿಗ್ರೇಟೆಡ್ ಟೌನ್ಶಿಪ್ ಅಭಿವೃದ್ಧಿ</p>.<p>7. ಬಳ್ಳಾರಿಯಲ್ಲಿ ಅಸಂಘಟಿತವಾಗಿರುವ ಜೀನ್ಸ್ ಉದ್ದಿಮೆಗಳನ್ನು ಸಂಘಟಿಸಿ, ವಿಶ್ವದರ್ಜೆಗೆ ಉನ್ನತೀಕರಿಸಲು ಮೂಲ ಸೌಕರ್ಯಗಳನ್ನು ಒಳಗೊಂಡಂತೆ ಜೀನ್ಸ್ ಅಪೆರಲ್ ಪಾರ್ಕ್ ಹಾಗೂ ಸಾಮಾನ್ಯ ಸೌಲಭ್ಯ ಕೇಂದ್ರ ಅಭಿವೃದ್ಧಿ</p>.<p>8. ಬಳ್ಳಾರಿಯಲ್ಲಿ ಕ್ರೀಡಾ ವಸತಿ ನಿಲಯದ ಉನ್ನತೀಕರಣ ಹಾಗೂ ಕ್ರೀಡಾ ಸೌಕರ್ಯಗಳ ಅಭಿವೃದ್ಧಿಗಾಗಿ ಜಿಲ್ಲಾ ಖನಿಜ ಪ್ರತಿಷ್ಠಾನದ ನಿಧಿಯಿಂದ ₹10 ಕೋಟಿ ಒದಗಿಸಲು ಕ್ರಮ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜ್ಯದ ಅಭಿವೃದ್ಧಿಯ ಮುನ್ನೋಟ ನೀಡುವ 2024–25ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ್ದಾರೆ.</p>.<p>1. ಬಳ್ಳಾರಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಶೈತ್ಯಾಗಾರ ನಿರ್ಮಾಣ </p>.<p>2. ಬಳ್ಳಾರಿ ಮಾರುಕಟ್ಟೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಬಯೊ ಸಿಎನ್ಜಿ ಕೇಂದ್ರ ಸ್ಥಾಪಿಸಿ ಶೂನ್ಯ ತ್ಯಾಜ್ಯ ತರಕಾರಿ ಮಾರುಕಟ್ಟೆಗಳನ್ನಾಗಿ ಪರಿವರ್ತಿಸುವ ಚಿಂತನೆ </p>.<p>3. ಜಿಲ್ಲೆಯಲ್ಲಿ ತಾಯಿ ಹಾಲು ಬ್ಯಾಂಕ್ ಸ್ಥಾಪನೆಗೆ ಕ್ರಮ </p>.<p>4. ಕೈಗಾರಿಕಾ ಮತ್ತು ಉದಯೋನ್ಮುಖ ವಲಯಗಳಲ್ಲಿ ನುರಿತ ಉದ್ಯೋಗಿಗಳ ಅಗತ್ಯವನ್ನು ಪೂರೈಸಲು ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಸ್ಕಿಲ್ ಅಕಾಡೆಮಿ ಸ್ಥಾಪನೆ </p>.<p>5. ಬಳ್ಳಾರಿಯಲ್ಲಿ ಜಿಲ್ಲಾ ಖನಿಜ ನಿಧಿಯ ಮೂಲಕ, ನಬಾರ್ಡ್ ನೆರವಿನೊಂದಿಗೆ ಹೊಸ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಸ್ಥಾಪನೆ </p>.<p>6 . ಬಳ್ಳಾರಿ ನಗರದ ಸಮೀಪ ಇಂಟಿಗ್ರೇಟೆಡ್ ಟೌನ್ಶಿಪ್ ಅಭಿವೃದ್ಧಿ</p>.<p>7. ಬಳ್ಳಾರಿಯಲ್ಲಿ ಅಸಂಘಟಿತವಾಗಿರುವ ಜೀನ್ಸ್ ಉದ್ದಿಮೆಗಳನ್ನು ಸಂಘಟಿಸಿ, ವಿಶ್ವದರ್ಜೆಗೆ ಉನ್ನತೀಕರಿಸಲು ಮೂಲ ಸೌಕರ್ಯಗಳನ್ನು ಒಳಗೊಂಡಂತೆ ಜೀನ್ಸ್ ಅಪೆರಲ್ ಪಾರ್ಕ್ ಹಾಗೂ ಸಾಮಾನ್ಯ ಸೌಲಭ್ಯ ಕೇಂದ್ರ ಅಭಿವೃದ್ಧಿ</p>.<p>8. ಬಳ್ಳಾರಿಯಲ್ಲಿ ಕ್ರೀಡಾ ವಸತಿ ನಿಲಯದ ಉನ್ನತೀಕರಣ ಹಾಗೂ ಕ್ರೀಡಾ ಸೌಕರ್ಯಗಳ ಅಭಿವೃದ್ಧಿಗಾಗಿ ಜಿಲ್ಲಾ ಖನಿಜ ಪ್ರತಿಷ್ಠಾನದ ನಿಧಿಯಿಂದ ₹10 ಕೋಟಿ ಒದಗಿಸಲು ಕ್ರಮ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>