<p><strong>ಚಾಮರಾಜನಗರ:</strong> ತಾಲ್ಲೂಕಿನ ಗಡಿ ಭಾಗ ತಮಿಳುನಾಡಿನ ತಾಳವಾಡಿಯಲ್ಲಿ ರೈತರೊಬ್ಬರ ಜಮೀನಿಗೆ ರಾತ್ರಿ ನುಗ್ಗಿದ ಕಾಡಾನೆಯೊಂದು ಮಾವಿನ ಮರದಿಂದ ಹಣ್ಣುಗಳನ್ನು ಕಿತ್ತು ಸೇವಿಸಿದೆ.</p><p>ತಾಳವಾಡಿಯ ನಟರಾಜು ಎಂಬುವವರ ತೋಟಕ್ಕೆ ಎರಡು ದಿನಗಳ ಹಿಂದೆ ರಾತ್ರಿ ಕಾಡಾನೆ ಬಂದಿದೆ. ಮಾವಿನ ಮರದ ರೆಂಬೆಗೆ ಕಾಲಿಟ್ಟು ಸೊಂಡಿಲಿನಿಂದ ಮಾವಿನ ಹಣ್ಣಿನ ಗೊಂಚಲನ್ನು ಕಿತ್ತು ಕೆಳಗಡೆ ಹಾಕಿದೆ. ನಂತರ ಹಣ್ಣುಗಳನ್ನು ಸೇವಿಸಿದೆ.</p><p>ನಟರಾಜು ಮನೆಯವರೇ ಈ ದೃಶ್ಯವನ್ನು ಸೆರೆ ಹಿಡಿದಿದ್ದಾರೆ. ವಿಡಿಯೊ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ತಾಲ್ಲೂಕಿನ ಗಡಿ ಭಾಗ ತಮಿಳುನಾಡಿನ ತಾಳವಾಡಿಯಲ್ಲಿ ರೈತರೊಬ್ಬರ ಜಮೀನಿಗೆ ರಾತ್ರಿ ನುಗ್ಗಿದ ಕಾಡಾನೆಯೊಂದು ಮಾವಿನ ಮರದಿಂದ ಹಣ್ಣುಗಳನ್ನು ಕಿತ್ತು ಸೇವಿಸಿದೆ.</p><p>ತಾಳವಾಡಿಯ ನಟರಾಜು ಎಂಬುವವರ ತೋಟಕ್ಕೆ ಎರಡು ದಿನಗಳ ಹಿಂದೆ ರಾತ್ರಿ ಕಾಡಾನೆ ಬಂದಿದೆ. ಮಾವಿನ ಮರದ ರೆಂಬೆಗೆ ಕಾಲಿಟ್ಟು ಸೊಂಡಿಲಿನಿಂದ ಮಾವಿನ ಹಣ್ಣಿನ ಗೊಂಚಲನ್ನು ಕಿತ್ತು ಕೆಳಗಡೆ ಹಾಕಿದೆ. ನಂತರ ಹಣ್ಣುಗಳನ್ನು ಸೇವಿಸಿದೆ.</p><p>ನಟರಾಜು ಮನೆಯವರೇ ಈ ದೃಶ್ಯವನ್ನು ಸೆರೆ ಹಿಡಿದಿದ್ದಾರೆ. ವಿಡಿಯೊ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>