ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಕಲೇಶಪುರ | ಇಂದಿರಾ ಕ್ಯಾಂಟೀನ್‌: ಬಡವರ ಅನ್ನಕ್ಕೆ ಕನ್ನ

ಜಾನೇಕೆರೆ ಆರ್. ಪರಮೇಶ್
Published : 23 ನವೆಂಬರ್ 2023, 5:13 IST
Last Updated : 23 ನವೆಂಬರ್ 2023, 5:13 IST
ಫಾಲೋ ಮಾಡಿ
Comments
ದಾಸ್ತಾನು ಇಟ್ಟರೆ ಹಾಳಾಗುತ್ತದೆ ಎಂದು ಆಗಾಗ ತಂದು ಆಹಾರ ತಯಾರಿಸುತ್ತೇವೆ. ಪುರಸಭೆಯಿಂದ ನೀರಿನ ಸಂಪರ್ಕ ಕಲ್ಪಿಸಿಲ್ಲ. ವಿದ್ಯುತ್ ಬಿಲ್‌ ಕಟ್ಟಿರಲಿಲ್ಲ. ಈ ದಿನವೇ ಬಾಕಿ ಕಟ್ಟುತ್ತೇವೆ.
ರಮೇಶ್‌, ಇಂದಿರಾ ಕ್ಯಾಂಟೀನ್‌ ಗುತ್ತಿಗೆದಾರ ಕಂಪನಿಯ ಜಿಲ್ಲಾ ವ್ಯವಸ್ಥಾಪಕ
ಇಂದಿರಾ ಕ್ಯಾಂಟೀನ್‌ ಗುತ್ತಿಗೆದಾರರು ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ. ಈಗಾಗಲೇ ಅವರಿಗೆ ನಾಲ್ಕು ನೋಟಿಸ್ ನೀಡಲಾಗಿದೆ. ಸರಿಯಾಗಿ ಸ್ಪಂದಿಸುತ್ತಿಲ್ಲ. ಅಕ್ಟೋಬರ್ ಲೆಕ್ಕವನ್ನು ಇನ್ನೂ ನೀಡಿಲ್ಲ.
ರಮೇಶ್‌, ಪುರಸಭಾ ಮುಖ್ಯಾಧಿಕಾರಿ
ರಾತ್ರಿ ಬಂದು ಊಟ ಮಾಡಿದವರನ್ನು ನಾನು ನೋಡಿಯೇ ಇಲ್ಲ. ಒಳ್ಳೆಯ ಯೋಜನೆಯ ಹೆಸರಿನಲ್ಲಿ ಸುಳ್ಳು ಲೆಕ್ಕ ನೀಡಿ ಸರ್ಕಾರದ ಹಣ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ.
ಅಣ್ಣಪ್ಪ, ಪುರಸಭಾ ಸದಸ್ಯ
ರಾತ್ರಿ ವೇಳೆ ಇಂದಿರಾ ಕ್ಯಾಂಟೀನ್‌ನಲ್ಲಿ ಯಾವುದೇ ದಾಸ್ತಾನು ಇರಲಿಲ್ಲ.
ರಾತ್ರಿ ವೇಳೆ ಇಂದಿರಾ ಕ್ಯಾಂಟೀನ್‌ನಲ್ಲಿ ಯಾವುದೇ ದಾಸ್ತಾನು ಇರಲಿಲ್ಲ.
ಇಂದಿರಾ ಕ್ಯಾಂಟೀನ್‌ನಲ್ಲಿದ್ದ ಕೊಳೆತಿರುವ ತರಕಾರಿ
ಇಂದಿರಾ ಕ್ಯಾಂಟೀನ್‌ನಲ್ಲಿದ್ದ ಕೊಳೆತಿರುವ ತರಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT