ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಾಲ್ಮೀಕಿ ನಿಗಮ ಹಗರಣ: ಸಿಎಂ ರಾಜೀನಾಮೆಗೆ ಒತ್ತಾಯ

Published : 28 ಜೂನ್ 2024, 15:14 IST
Last Updated : 28 ಜೂನ್ 2024, 15:14 IST
ಫಾಲೋ ಮಾಡಿ
Comments
ಹಾಲಿನ ದರ ಏರಿಕೆಗೆ ಆಕ್ರೋಶ
ಇತ್ತೀಚೆಗೆ ನಂದಿನಿ ಹಾಲಿನ ದರವನ್ನು ಹೆಚ್ಚಿಸಿ ಸರ್ಕಾರ ಬಡವರಿಗೆ ಆರ್ಥಿಕ ಹೊರೆ ಹೆಚ್ಚಿಸಿದೆ ಎಂದು ಪ್ರತಿಭಟನಕಾರರು ಆರೋಪಿಸಿದರು. ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡುವ ಮೂಲಕ ಈಗಾಗಲೇ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಸರ್ಕಾರ ಆರ್ಥಿಕ ಹೊರೆಯನ್ನು ಹೊರಿಸಿದೆ. ಈ ನಡುವೆ ನಿತ್ಯ ಮನೆ ಬಳಕೆಯ ಹಾಲಿನ ದರವನ್ನು ಏರಿಕೆ ಮಾಡಿ ಮತ್ತಷ್ಟು ಹೊರೆಯನ್ನಾಗಿ ಮಾಡಿದ್ದು ಕೂಡಲೇ ದತ ಏರಿಕೆ  ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT