‘ಕ್ಷೇತ್ರವನ್ನು ಪ್ರತಿನಿಧಿಸಿದ್ದವರು ತಾಲ್ಲೂಕಿನಲ್ಲಿ ಕೆಡಿಪಿ ಸಭೆಯನ್ನೇ ನಡೆಸಿಲ್ಲ. ಆಶ್ರಯ ಮನೆ ಯೋಜನೆ, ಬಗರ್ಹುಕುಂ ಸೇರಿದಂತೆ ವಿವಿಧ ಸಮಿತಿಗಳ ಸಭೆಯನ್ನೇ ಕರೆದಿಲ್ಲ. ಒಟ್ಟಿನಲ್ಲಿ ಕ್ಷೇತ್ರದಲ್ಲಿ ಯಾವುದೇ ಕೆಲಸಗಳಾಗಿಲ್ಲ. ಹಾಗಾಗಿ, ಮುಂದೆ ಪ್ರತಿ ದಿನ ಮೂರು ಪಂಚಾಯಿತಿಗಳಿಗೆ ಭೇಟಿ ನೀಡಿ, ಸ್ಥಳೀಯರ ಸಮಸ್ಯೆಗಳನ್ನು ಕೇಳಿ ಸ್ಥಳದಲ್ಲೇ ಪರಿಹಾರ ಸೂಚಿವೆ’ ಎಂದು ನಗರದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.