ಹೈದರಾಬಾದ್ ವಿಕೋಪ ಸ್ಪಂದನೆ, ಆಸ್ತಿಗಳ ನಿಗಾ ಹಾಗೂ ರಕ್ಷಣಾ ಏಜೆನ್ಸಿಯ (ಹೈದ್ರಾ) ಅಧಿಕಾರಿಗಳು ಪೊಲೀಸರ ಬಿಗಿ ಬಂದೋಬಸ್ತ್ನೊಂದಿಗೆ ಶನಿವಾರ ಬೆಳಿಗ್ಗೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ತುಮ್ಮಿಡಿಕುಂಟಾ ಕೆರೆಯ ಜಾಗವನ್ನು ಒತ್ತುವರಿ ಮಾಡಿಕೊಂಡು ಎನ್-ಕನ್ವೆನ್ಷನ್ ಸೆಂಟರ್ ನಿರ್ಮಿಸಲಾಗಿದೆ ಎಂಬ ಆರೋಪ ಇದೆ.