ಈ ಸಂಬಂಧ ಪ್ರತಿಕ್ರಿಯಿಸಿದ ಎನ್ಐಎ ವಕೀಲರು, ರಶೀದ್ ಪ್ರಮಾಣವಚನ ಸ್ವೀಕಾರ ಕೆಲವು ಷರತ್ತುಗಳಿಗೆ ಒಳಪಟ್ಟಿದೆ. ಮಾಧ್ಯಮಗಳ ಜೊತೆ ಮಾತನಾಡಬಾರದು ಸೇರಿದಂತೆ ಕೆಲವು ನಿಬಂಧನೆಗಳನ್ನು ಒಳಗೊಂಡಿದೆ ಎಂದು ಹೇಳಿದ್ದಾರೆ.
ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದಕ ಗುಂಪುಗಳಿಗೆ ಹಣಕಾಸಿನ ನೆರವು ನೀಡಿದ ಆರೋಪದ ಮೇಲೆ ಎನ್ಐಎ ರಶೀದ್ ವಿರುದ್ಧ ಯುಎಪಿಎ ಕಾಯ್ದೆ ಅಡಿ ಪ್ರಕರಣ ದಾಖಲಿಸಿತ್ತು. 2019ರಿಂದ ಅವರು ಜೈಲಿನಲ್ಲಿದ್ದಾರೆ.