ಭಲ್ಲಾ ಅವರ ಸಹೋದರ ವಿನೋದ್ ಸೇರಿದಂತೆ ಬ್ಲಾಕ್ ಅಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷ ದಿಲೀಪ್ ಕುಮಾರ್ ಹಾಗೂ ಅನೇಕ ಕಾಂಗ್ರೆಸ್ ಮುಖಂಡರನ್ನು ಕೇಂದ್ರ ಸಚಿವ ಜಿ. ಕೃಷ್ಣನ್ ರೆಡ್ಡಿ, ಜಮ್ಮು ಮತ್ತು ಕಾಶ್ಮೀರದ ಬಿಜೆಪಿ ಘಟಕದ ಅಧ್ಯಕ್ಷ ಸತ್ ಶರ್ಮಾ ಹಾಗೂ ಇತರ ನಾಯಕರು ಸ್ವಾಗತಿಸಿದರು ಎಂದು ಪಕ್ಷದ ವಕ್ತಾರರು ತಿಳಿಸಿದರು.