ಇದರ ಬೆನ್ನಲ್ಲೇ ಟ್ವೀಟ್ ಮಾಡಿರುವ ಮಾಯಾವತಿ,‘ನ್ಯಾಯ ಪಡೆಯಲು ಹಾಥರಸ್ ಸಂತ್ರಸ್ತೆಯ ಕುಟುಂಬ ಪಡುತ್ತಿರುವ ಕಷ್ಟದ ಬಗ್ಗೆ ಎಲ್ಲರಿಗೂ ತಿಳಿದಿದೆ. ಆದರೆ ಈ ಪ್ರಕರಣದಲ್ಲಿ ಬೆಳಕಿಗೆ ಬಂದಿರುವ ಹೊಸ ವಿಷಯಗಳು ಉತ್ತರ ಪ್ರದೇಶ ಸರ್ಕಾರದ ಕಾರ್ಯವೈಖರಿಯ ಬಗ್ಗೆ ಗಂಭೀರ ಸ್ವರೂಪದ ಪ್ರಶ್ನೆಗಳು ಎದ್ದಿವೆ’ ಎಂದಿದ್ದಾರೆ.