'ಲಡ್ಡು ತಯಾರಿಸಲು, ಈ ಹಿಂದಿನ ವೈಎಸ್ಆರ್ಸಿಪಿ ಸರ್ಕಾರದ ಅವಧಿಯಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗುತ್ತಿತ್ತು' ಎಂದು ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಹೇಳಿಕೆ ನೀಡಿದ್ದರು. ಈ ಆರೋಪಗಳ ಕುರಿತು ಪ್ರತಿಕ್ರಿಯಿಸಿದ್ದ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ, 'ನಾಯ್ಡು ರಾಜಕೀಯ ಲಾಭಕ್ಕಾಗಿ ದೇವರನ್ನು ಬಳಸಿಕೊಳ್ಳುತ್ತಿದ್ದಾರೆ' ಎಂದು ಆರೋಪಿಸಿದ್ದರು.