ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಪ್ರತ್ಯೇಕ ರಾಷ್ಟ್ರ’: ಸಂಸದ ಡಿ.ಕೆ ಸುರೇಶ್ ಹೇಳಿಕೆ ಸಂಸತ್‌ನಲ್ಲಿ ಪ್ರತಿಧ್ವನಿ

ಸುರೇಶ್ ವಿರುದ್ಧ ಹಕ್ಕುಬಾಧ್ಯತಾ ಸಮಿತಿಯಿಂದ ತನಿಖೆಗೆ ಬಿಜೆಪಿ ಒತ್ತಾಯ
Published : 2 ಫೆಬ್ರುವರಿ 2024, 23:30 IST
Last Updated : 2 ಫೆಬ್ರುವರಿ 2024, 23:30 IST
ಫಾಲೋ ಮಾಡಿ
Comments
ನನ್ನ ಪಕ್ಷ ಅಥವಾ ಅವರ ಪಕ್ಷ ಅಥವಾ ಯಾವುದೇ ಪಕ್ಷದ ಯಾವುದೇ ನಾಯಕರು ದೇಶ ವಿಭಜನೆಯ ಹೇಳಿಕೆ ನೀಡಿದರೆ ಒಪ್ಪಲು ಸಾಧ್ಯವಿಲ್ಲ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ ಒಂದೇ. ನಾವು ಒಂದೇ ದೇಶವಾಗಿ ಉಳಿಯುತ್ತೇವೆ.
–ಮಲ್ಲಿಕಾರ್ಜುನ ಖರ್ಗೆ, ರಾಜ್ಯಸಭೆ ವಿರೋಧಪಕ್ಷದ ನಾಯಕ
ಸಂವಿಧಾನಕ್ಕೂ ಅಂಬೇಡ್ಕರ್ ಅವರಿಗೂ ಘೋರ ಅವಮಾನ ಮಾಡಿರುವ ಸುರೇಶ್‌ ವಿರುದ್ಧ ಕ್ರಮ ಕೈಗೊಳ್ಳಬೇಕು. ಕ್ರಮ ಕೈಗೊಳ್ಳದೇ ಹೋದಲ್ಲಿ ದೇಶವನ್ನು ಛಿದ್ರಗೊಳಿಸುವ ಹೇಳಿಕೆಗೆ ಕಾಂಗ್ರೆಸ್‌ ಬೆಂಬಲವೂ ಇದೆ ಎಂದು ಭಾವಿಸಬೇಕಾಗುತ್ತದೆ.
–ಪ್ರಲ್ಹಾದ ಜೋಶಿ, ಸಂಸದೀಯ ವ್ಯವಹಾರಗಳ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT