ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರ ಖುಲಾಸೆ

Published : 10 ಮೇ 2024, 11:19 IST
Last Updated : 10 ಮೇ 2024, 11:19 IST
ಫಾಲೋ ಮಾಡಿ
Comments
‘ವಿಷಾದನೀಯ’:
‘ಪ್ರಕರಣದ ವಿಚಾರಣೆ ವೇಳೆ, ದಾಭೋಲ್ಕರ್‌ ಅವರ ಹತ್ಯೆಯನ್ನು ಸಮರ್ಥಿಸಿ ಕೆಲ ಹೇಳಿಕೆಗಳನ್ನು ನೀಡಿರುವುದು ವಿಷಾದನೀಯ’ ಎಂದು ನ್ಯಾಯಾಧೀಶರು ಹೇಳಿದರು.
ಮೌಢ್ಯ ವಿರೋಧಿಸಿದ್ದಕ್ಕೆ ಕೊಲೆ
ಮೂಢನಂಬಿಕೆಗಳ ವಿರುದ್ಧ ದನಿ ಎತ್ತುತ್ತಿದ್ದ ವಿಚಾರವಾದಿ ದಾಭೋಲ್ಕರ್‌  ಅವರನ್ನು 2013ರ ಆಗಸ್ಟ್‌ 20ರಂದು ಪುಣೆ ನಗರದ ಓಂಕಾರೇಶ್ವರ ಬ್ರಿಡ್ಜ್‌ ಮೇಲೆ ವಾಯುವಿಹಾರ ಮಾಡುತ್ತಿದ್ದ ವೇಳೆ ಹತ್ಯೆ ಮಾಡಲಾಗಿತ್ತು. ಬೈಕ್‌ಗಳಲ್ಲಿ ಬಂದಿದ್ದ ಇಬ್ಬರು ಗುಂಡಿಕ್ಕಿ ಅವರನ್ನು ಹತ್ಯೆ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT