<p><strong>ಬರಾಸತ್(ಪಶ್ಚಿಮ ಬಂಗಾಳ):</strong> ರಾಜ್ಯದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ಕಾರವು ಓಲೈಕೆ ರಾಜಕಾರಣದಲ್ಲಿ (ವೋಟ್ ಜಿಹಾದ್) ನಿರತವಾಗಿದೆ. ಈ ಮೂಲಕ ಒಬಿಸಿ ಯುವಜನತೆಯ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರೋಪಿಸಿದ್ದಾರೆ.</p>.ಬಿಜೆಪಿ 400 ಸ್ಥಾನಗಳಲ್ಲಿ ಗೆಲ್ಲುವುದು 'ಬಕ್ವಾಸ್'; 200 ಸಹ ದಾಟುವುದಿಲ್ಲ: ಖರ್ಗೆ.Video | ಉತ್ತರಾಖಂಡದಲ್ಲಿ ಜೈನ ಮುನಿಗಳಿಗೆ ಕಿರುಕುಳ, ಪ್ರಕರಣ ದಾಖಲು. <p>ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಲ್ಕತ್ತ ನ್ಯಾಯಾಲಯದ ತೀರ್ಪುನ್ನು ನಾನು ಒಪ್ಪಿಕೊಳ್ಳುವುದಿಲ್ಲ ಎಂಬ ಮಮತಾ ಬ್ಯಾನರ್ಜಿ ಹೇಳಿಕೆಗೆ ಪ್ರತಿಕ್ರಿಯಿಸಿದರು. ನ್ಯಾಯಾಂಗ ಹಾಗೂ ಸಂವಿಧಾನದ ಮೇಲೆ ಅವರಿಗೆ ಗೌರವವಿಲ್ಲ ಎಂದು ತಿರುಗೇಟು ನೀಡಿದ್ದಾರೆ.</p><p>ಟಿಎಂಸಿ ಪಕ್ಷವು ನ್ಯಾಯಾಲಯವನ್ನು ಹೇಗೆ ಪ್ರಶ್ನಿಸುತ್ತಿದೆ. ಇದನ್ನು ನೋಡಿ ನನಗೆ ಆಶ್ಚರ್ಯವಾಗಿದೆ. ಈ ಪಕ್ಷವು ಸುಳ್ಳುಗಳನ್ನು ಮರೆಮಾಚಿಕೊಂಡು ಜನರ ನಂಬಿಕೆಯನ್ನು ಘಾಸಿಗೊಳಿಸಿದೆ. ಇದೀಗ ಟಿಎಂಸಿ ಸರ್ಕಾರ ಮಾಡಿರುವ ಅನ್ಯಾಯದ ಕ್ರಮಗಳು ಬಹಿರಂಗವಾಗಿವೆ ಎಂದು ಮೋದಿ ತಿಳಿಸಿದ್ದಾರೆ.</p>.ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ: ಸಚಿವ ನಾಗೇಂದ್ರ ರಾಜೀನಾಮೆಗೆ ಜೋಶಿ ಒತ್ತಾಯ.ಅಧಿಕಾರಿ ಆತ್ಮಹತ್ಯೆ | ದ್ವಿಮುಖ ನಿಲುವು ಯಾಕೆ: CM, DCM ವಿರುದ್ಧ ಈಶ್ವರಪ್ಪ ಟೀಕೆ. <p>ಪಶ್ಚಿಮ ಬಂಗಾಳದಲ್ಲಿ ಹಲವು ವರ್ಗಗಳಿಗೆ ನೀಡಲಾಗಿದ್ದ ಇತರ ಹಿಂದುಳಿದ ವರ್ಗಗಳ (ಒಬಿಸಿ) ಸ್ಥಾನಮಾನವನ್ನು ಕಲ್ಕತ್ತ ಹೈಕೋರ್ಟ್ ಬುಧವಾರ ರದ್ದುಗೊಳಿಸಿದೆ. ರಾಜ್ಯದಲ್ಲಿನ ಸೇವಾ ಮತ್ತು ಹುದ್ದೆಗಳ ಭರ್ತಿ ಸಂಬಂಧ ರಾಜ್ಯ ಸರ್ಕಾರ 2012ರಲ್ಲಿ ಕಾಯ್ದೆ ರೂಪಿಸಿ ಹಲವು ವರ್ಗಗಳನ್ನು ಒಬಿಸಿ ವ್ಯಾಪ್ತಿಗೆ ತಂದು ಮೀಸಲಾತಿ ಜಾರಿಗೊಳಿಸಿತ್ತು. ಅದನ್ನು ಹೈಕೋರ್ಟ್ ಕಾನೂನುಬಾಹಿರ ಎಂದು ಹೇಳಿದೆ.</p>.ಅದಾನಿಗೆ ಸಹಾಯ ಮಾಡಲು ಮೋದಿಯನ್ನು ದೇವರು ಕಳುಹಿಸಿದ್ದಾರೆ: ರಾಹುಲ್ ಲೇವಡಿ.ತೆಲಂಗಾಣದ ‘ಪ್ರಜಾ ಭವನ’ಕ್ಕೆ ಬಾಂಬ್ ಬೆದರಿಕೆ: ಪೊಲೀಸರಿಂದ ತಪಾಸಣೆ.<p>‘ಈ ತೀರ್ಪನ್ನು ತಾನು ಒಪ್ಪಿಕೊಳ್ಳುವುದಿಲ್ಲ. ಇದು ಬಿಜೆಪಿ ಪ್ರಭಾವದಿಂದ ನೀಡಲಾದ ತೀರ್ಪು’ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬರಾಸತ್(ಪಶ್ಚಿಮ ಬಂಗಾಳ):</strong> ರಾಜ್ಯದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ಕಾರವು ಓಲೈಕೆ ರಾಜಕಾರಣದಲ್ಲಿ (ವೋಟ್ ಜಿಹಾದ್) ನಿರತವಾಗಿದೆ. ಈ ಮೂಲಕ ಒಬಿಸಿ ಯುವಜನತೆಯ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರೋಪಿಸಿದ್ದಾರೆ.</p>.ಬಿಜೆಪಿ 400 ಸ್ಥಾನಗಳಲ್ಲಿ ಗೆಲ್ಲುವುದು 'ಬಕ್ವಾಸ್'; 200 ಸಹ ದಾಟುವುದಿಲ್ಲ: ಖರ್ಗೆ.Video | ಉತ್ತರಾಖಂಡದಲ್ಲಿ ಜೈನ ಮುನಿಗಳಿಗೆ ಕಿರುಕುಳ, ಪ್ರಕರಣ ದಾಖಲು. <p>ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಲ್ಕತ್ತ ನ್ಯಾಯಾಲಯದ ತೀರ್ಪುನ್ನು ನಾನು ಒಪ್ಪಿಕೊಳ್ಳುವುದಿಲ್ಲ ಎಂಬ ಮಮತಾ ಬ್ಯಾನರ್ಜಿ ಹೇಳಿಕೆಗೆ ಪ್ರತಿಕ್ರಿಯಿಸಿದರು. ನ್ಯಾಯಾಂಗ ಹಾಗೂ ಸಂವಿಧಾನದ ಮೇಲೆ ಅವರಿಗೆ ಗೌರವವಿಲ್ಲ ಎಂದು ತಿರುಗೇಟು ನೀಡಿದ್ದಾರೆ.</p><p>ಟಿಎಂಸಿ ಪಕ್ಷವು ನ್ಯಾಯಾಲಯವನ್ನು ಹೇಗೆ ಪ್ರಶ್ನಿಸುತ್ತಿದೆ. ಇದನ್ನು ನೋಡಿ ನನಗೆ ಆಶ್ಚರ್ಯವಾಗಿದೆ. ಈ ಪಕ್ಷವು ಸುಳ್ಳುಗಳನ್ನು ಮರೆಮಾಚಿಕೊಂಡು ಜನರ ನಂಬಿಕೆಯನ್ನು ಘಾಸಿಗೊಳಿಸಿದೆ. ಇದೀಗ ಟಿಎಂಸಿ ಸರ್ಕಾರ ಮಾಡಿರುವ ಅನ್ಯಾಯದ ಕ್ರಮಗಳು ಬಹಿರಂಗವಾಗಿವೆ ಎಂದು ಮೋದಿ ತಿಳಿಸಿದ್ದಾರೆ.</p>.ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ: ಸಚಿವ ನಾಗೇಂದ್ರ ರಾಜೀನಾಮೆಗೆ ಜೋಶಿ ಒತ್ತಾಯ.ಅಧಿಕಾರಿ ಆತ್ಮಹತ್ಯೆ | ದ್ವಿಮುಖ ನಿಲುವು ಯಾಕೆ: CM, DCM ವಿರುದ್ಧ ಈಶ್ವರಪ್ಪ ಟೀಕೆ. <p>ಪಶ್ಚಿಮ ಬಂಗಾಳದಲ್ಲಿ ಹಲವು ವರ್ಗಗಳಿಗೆ ನೀಡಲಾಗಿದ್ದ ಇತರ ಹಿಂದುಳಿದ ವರ್ಗಗಳ (ಒಬಿಸಿ) ಸ್ಥಾನಮಾನವನ್ನು ಕಲ್ಕತ್ತ ಹೈಕೋರ್ಟ್ ಬುಧವಾರ ರದ್ದುಗೊಳಿಸಿದೆ. ರಾಜ್ಯದಲ್ಲಿನ ಸೇವಾ ಮತ್ತು ಹುದ್ದೆಗಳ ಭರ್ತಿ ಸಂಬಂಧ ರಾಜ್ಯ ಸರ್ಕಾರ 2012ರಲ್ಲಿ ಕಾಯ್ದೆ ರೂಪಿಸಿ ಹಲವು ವರ್ಗಗಳನ್ನು ಒಬಿಸಿ ವ್ಯಾಪ್ತಿಗೆ ತಂದು ಮೀಸಲಾತಿ ಜಾರಿಗೊಳಿಸಿತ್ತು. ಅದನ್ನು ಹೈಕೋರ್ಟ್ ಕಾನೂನುಬಾಹಿರ ಎಂದು ಹೇಳಿದೆ.</p>.ಅದಾನಿಗೆ ಸಹಾಯ ಮಾಡಲು ಮೋದಿಯನ್ನು ದೇವರು ಕಳುಹಿಸಿದ್ದಾರೆ: ರಾಹುಲ್ ಲೇವಡಿ.ತೆಲಂಗಾಣದ ‘ಪ್ರಜಾ ಭವನ’ಕ್ಕೆ ಬಾಂಬ್ ಬೆದರಿಕೆ: ಪೊಲೀಸರಿಂದ ತಪಾಸಣೆ.<p>‘ಈ ತೀರ್ಪನ್ನು ತಾನು ಒಪ್ಪಿಕೊಳ್ಳುವುದಿಲ್ಲ. ಇದು ಬಿಜೆಪಿ ಪ್ರಭಾವದಿಂದ ನೀಡಲಾದ ತೀರ್ಪು’ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>