ಚೆನ್ನೈ: ತಮಿಳುನಾಡಿನ ರಾಜಭವನದ ಮುಖ್ಯ ದ್ವಾರದ ಮುಂಭಾಗ ಪೆಟ್ರೋಲ್ ಬಾಂಬ್ ಎಸೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ.ಸಿ.ಟಿ.ವಿ. ಕ್ಯಾಮೆರಾ ದೃಶ್ಯಾವಳಿಯನ್ನು ಪೊಲೀಸ್ ಮಹಾನಿರ್ದೇಶಕ ಶಂಕರ್ ಜೀವಲ್ ಮತ್ತು ಗ್ರೇಟರ್ ಚೆನ್ನೈ ಪೊಲೀಸ್ ಆಯುಕ್ತ ಸಂದೀಪ್ ರಾಯ್ ರಾಥೋಡ್ ಅವರು ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಬಿಡುಗಡೆ ಮಾಡಿದ್ದಾರೆ.