ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹೈಕಮಾಂಡ್ ಎಚ್ಚರಿಕೆ ಕಡೆಗಣನೆ; ಕಾಂಗ್ರೆಸ್ ಒಡಲಿಗೆ ‘ಸಿಎಂ’ ಕಿಚ್ಚು

Published : 3 ನವೆಂಬರ್ 2023, 16:30 IST
Last Updated : 3 ನವೆಂಬರ್ 2023, 16:30 IST
ಫಾಲೋ ಮಾಡಿ
Comments
ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುವ ತನಕ ಅವರ ಪರ ನಾನು, ಪರಮೇಶ್ವರ ಇರುತ್ತೇವೆ. ಅವರ ನಂತರ ಪರಮೇಶ್ವರಗೆ ಸಿಗಬೇಕೇ ವಿನಃ ಬೇರೆಯವರಿಗೆ ಆ ಸ್ಥಾನ ನೀಡಬಾರದು.
ಕೆ.ಎನ್. ರಾಜಣ್ಣ, ಸಹಕಾರ ಸಚಿವ
ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎಂಬ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕವಾದುದು. ಹೈಕಮಾಂಡ್ ಹೇಳಿದರೆ ಮುಖ್ಯಮಂತ್ರಿಯಾಗಲು ನಾನೂ ಸಿದ್ಧ.
ಪ್ರಿಯಾಂಕ್ ಖರ್ಗೆ, ಗ್ರಾಮೀಣಾಭಿವೃದ್ಧಿ ಸಚಿವ
ಸಿದ್ದರಾಮಯ್ಯ ಅವರು ಎರಡೂವರೆ ವರ್ಷ ಮಾತ್ರವೇ ಮುಖ್ಯಮಂತ್ರಿ ಎಂಬ ವದಂತಿಗೆ ತೆರೆಬಿದ್ದಿದೆ. ಹೈಕಮಾಂಡ್‌ ಇಂತಹ ತೀರ್ಮಾನ ಮಾಡಿದರೆ ಮುಂದೆ ನೋಡೋಣ.
ಸಂತೋಷ ಲಾಡ್, ಕಾರ್ಮಿಕ ಸಚಿವ
ಎಲ್ಲ ಶಾಸಕರ ಬೆಂಬಲದಿಂದ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾರೆ. ಗೊಂದಲಕ್ಕೆ ತೆರೆ ಎಳೆಯುವುದಕ್ಕಾಗಿಯೇ ಪೂರ್ಣಾವಧಿಗೆ ತಾವೇ ಮುಖ್ಯಮಂತ್ರಿ ಎಂದು ಅವರು ಹೇಳಿರಬಹುದು.
ದಿನೇಶ್ ಗುಂಡೂರಾವ್‌, ಆರೋಗ್ಯ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT