ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿಗದ ಪ್ರೋತ್ಸಾಹ ಧನ: ಹೈನುಗಾರಿಕೆಗೆ ಹಿನ್ನಡೆ

ಒಂದೆಡೆ ಬರಗಾಲ, ಇನ್ನೊಂದೆಡೆ ರಾಜ್ಯ ಸರ್ಕಾರದಿಂದ ಸಿಗದ ಸ್ಪಂದನೆ
Published : 21 ಮೇ 2024, 23:30 IST
Last Updated : 21 ಮೇ 2024, 23:30 IST
ಫಾಲೋ ಮಾಡಿ
Comments
ಪ್ರೋತ್ಸಾಹ ಧನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಕೆಎಂಎಫ್‌ ಮೂಲಕ ಸರ್ಕಾರಕ್ಕೆ ಕೋರಲಾಗಿದೆ.ಮುಖ್ಯಮಂತ್ರಿಯವರನ್ನು ಭೇಟಿಯಾಗಿ, ಮನವಿಪತ್ರ ಸಲ್ಲಿಸಲಾಗಿದೆ
–ಸುಚರಿತ್ ಶೆಟ್ಟಿ., ಅಧ್ಯಕ್ಷ, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ
ಕೂಡಲೇ ಹಣ ಬಿಡುಗಡೆ ಮಾಡಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಬಿಡುಗಡೆ ಮಾಡದಿದ್ದರೆ, ಹೋರಾಟ ಮಾಡಲಾಗುವುದು
ಕೆಂಪೂಗೌಡ, ಜಿಲ್ಲಾ ಅಧ್ಯಕ್ಷ ರೈತ ಸಂಘ, ಮಂಡ್ಯ
ಪಶು ಆಹಾರದ ದರ ಹೆಚ್ಚಳವಾಗಿದೆ. ಪ್ರೋತ್ಸಾಹಧನವನ್ನೂ ಬಿಡುಗಡೆ ಮಾಡಿಲ್ಲ. ಇದೆಲ್ಲವೂ ಹೀಗೆಯೇ ಮುಂದುವರಿದರೆ, ಮುಂದಿನ ದಿನಗಳಲ್ಲಿ ಹೈನುಗಾರಿಕೆ ನಡೆಸುವುದೇ ಕಷ್ಟವಾಗಲಿದೆ.
–ನಾಗಾನಂದ, ರೈತ, ಪಿರಿಯಾಪಟ್ಟಣ
ಧಾರವಾಡ ಹಾಲು ಒಕ್ಕೂಟದಲ್ಲಿ ಹಾಲು ಸಂಗ್ರಹಣೆ

ಧಾರವಾಡ ಹಾಲು ಒಕ್ಕೂಟದಲ್ಲಿ ಹಾಲು ಸಂಗ್ರಹಣೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT