ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮುಡಾ ಪ್ರಕರಣ: CM ಸಿದ್ದರಾಮಯ್ಯ ಭಾಮೈದ ಮಲ್ಲಿಕಾರ್ಜುನ ಸ್ವಾಮಿ ವಿಚಾರಣೆಗೆ ಹಾಜರು

Published : 10 ಅಕ್ಟೋಬರ್ 2024, 8:02 IST
Last Updated : 10 ಅಕ್ಟೋಬರ್ 2024, 8:02 IST
ಫಾಲೋ ಮಾಡಿ
Comments

ಮೈಸೂರು: ಮುಡಾ ಪ್ರಕರಣದ ಮೂರನೇ ಆರೋಪಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾಮೈದ ಬಿ.ಎಂ. ಮಲ್ಲಿಕಾರ್ಜುನ ಸ್ವಾಮಿ ಹಾಗೂ ನಾಲ್ಕನೇ ಆರೋಪಿ ಜೆ. ದೇವರಾಜು ಇಲ್ಲಿನ ಲೋಕಾಯುಕ್ತ‌ ಪೊಲೀಸ್ ಕಚೇರಿಗೆ ಗುರುವಾರ ವಿಚಾರಣೆಗೆ ಹಾಜರಾದರು.‌

ಅವರನ್ನು ಲೋಕಾಯುಕ್ತ ಎಸ್.ಪಿ. ಟಿ.ಜೆ.‌ ಉದೇಶ್ ನೇತೃತ್ವದ ತಂಡವು ವಿಚಾರಣೆ ನಡೆಸುತ್ತಿದೆ.

ಈ ಇಬ್ಬರು ಆರೋಪಿಗಳಿಗೆ ಲೋಕಾಯುಕ್ತ ಪೊಲೀಸರು ಬುಧವಾರವಷ್ಟೇ ನೋಟಿಸ್ ನೀಡಿ, ವಿಚಾರಣೆಗೆ ಬರುವಂತೆ ಸೂಚಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT