ಪ್ರೀತಿಯ ಅಂಗಡಿಯಲ್ಲಿ ಹಿಂದೂ ದ್ವೇಷವನ್ನು ಮಾರಾಟ ಮಾಡಲಾಗುತ್ತಿದೆ ಎಂದು ಕಿಡಿಕಾರಿದೆ.
‘ಮೂಲಗಳ ಪ್ರಕಾರ, ದರ್ಗಾದ ಎದುರು ಗಣೇಶ ಶೋಭಾಯಾತ್ರೆ ತೆರಳುತ್ತಿದೆ ಎನ್ನುವ ಕಾರಣಕ್ಕಾಗಿ ಚಪ್ಪಲಿ, ಕಲ್ಲುಗಳನ್ನು ಎಸೆಯಲಾಗಿದೆ. ವಾಹನಗಳಿಗೆ, ಸಣ್ಣ ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ’ ಎಂದು ಬಿಜೆಪಿ ಎಕ್ಸ್ನಲ್ಲಿ ಬರೆದುಕೊಂಡಿದೆ.