ಮಂಗಳವಾರ, 15 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದರ್ಶನ್ ಜಾಮೀನು ಅರ್ಜಿ ವಿಚಾರಣೆ: ದೋಷಾರೋಪಪಟ್ಟಿಯ ನ್ಯೂನತೆ ಉಲ್ಲೇಖಿಸಿ ವಕೀಲರ ವಾದ

ಅ.8ಕ್ಕೆ ಮುಂದೂಡಿಕೆ
Published : 6 ಅಕ್ಟೋಬರ್ 2024, 1:30 IST
Last Updated : 6 ಅಕ್ಟೋಬರ್ 2024, 1:30 IST
ಫಾಲೋ ಮಾಡಿ
Comments
‘ರಾತ್ರಿ ವೇಳೆ ಹೇಳಿಕೆ ದಾಖಲಿಸುವ ಅಭ್ಯಾಸ’
‘ಜೂನ್ 18 19ರಂದು ಸ್ವ–ಇಚ್ಛಾ ಹೇಳಿಕೆ ಪಡೆದಿದ್ದು ಎರಡು ಹೇಳಿಕೆಗಳ ಅಂಶಗಳು ವ್ಯತಿರಿಕ್ತವಾಗಿವೆ. ಪೊಲೀಸರಿಗೆ ರಾತ್ರಿ ವೇಳೆ ಹೇಳಿಕೆ ದಾಖಲಿಸುವ ಅಭ್ಯಾಸವಿದೆ’ ಎಂದು ನಾಗೇಶ್‌ ಹೇಳಿದರು. ‘ರಿಮ್ಯಾಂಡ್ ಅರ್ಜಿಯಲ್ಲಿ ಕೆಲವು ಸಾಕ್ಷಿಗಳ ಹೆಸರಿಲ್ಲ. ಕರೆ ವಿವರ ಆಧಾರದ ಮೇರೆಗೆ ಒಳಸಂಚು ಎಂದು ಬಿಂಬಿಸಲಾಗಿದೆ. ಆದರೆ ಪವಿತ್ರಾ ಹಾಗೂ ದರ್ಶನ್ ಇಬ್ಬರೂ ಸ್ನೇಹಿತರು. ಜ.1ರಿಂದ ಜೂನ್ 9ವರೆಗೆ 342 ಬಾರಿ ಕರೆ ಮಾಡಿದ್ದಾರೆ. ಕರೆ ಆಧಾರದಲ್ಲಿ ಕೊಲೆ ಸಂಚು ರೂಪಿಸಲಾಗಿದೆ ಎಂದು ತನಿಖಾಧಿಕಾರಿಗಳು ನಿರ್ಧರಿಸಿದಂತಿದೆ. ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ನಲ್ಲಿ ಕುಳಿತು ಊಟ ಮಾಡಿದರೂ ಸಂಚು ಎಂದು ಭಾವಿಸಬಹುದಾ’ ಎಂದು ವಕೀಲರು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT