‘ಸಮಸ್ಯೆ ಪರಿಹರಿಸಲು ಭಾರತ ಮತ್ತು ರಷ್ಯಾ ಸಮನ್ವಯ ಸಾಧಿಸುತ್ತಿವೆ. ಭಾರತೀಯರನ್ನು ರಷ್ಯಾಕ್ಕೆ ಕಳುಹಿಸಿರುವ ಏಜೆಂಟರುಗಳು ಇರುವುದು ಭಾರತದಲ್ಲಿ. ಹೀಗಾಗಿ ಈ ಕುರಿತು ರಷ್ಯಾ, ಭಾರತ ಎರಡೂ ಕಡೆ ತನಿಖೆ ನಡೆಯಬೇಕು’ ಎಂದು ಭಾರತದಲ್ಲಿರುವ ರಷ್ಯಾ ರಾಯಭಾರ ಕಚೇರಿ ಅಧಿಕಾರಿ ರೋಮನ್ ಬಬುಶ್ಕಿನ್ ಬುಧವಾರ ತಿಳಿಸಿದರು.