‘ಅಮೃತ ಮಹೋತ್ಸವದ ಈ ಕಾಲವು ಮಲಗಿ ಕನಸು ಕಾಣುವುದಕ್ಕಾಗಿ ಅಲ್ಲ. ಬದಲಾಗಿ, ನಮ್ಮ ಸಂಕಲ್ಪಗಳನ್ನು ಪೂರೈಸಿಕೊಳ್ಳುವುದಕ್ಕಾಗಿ. ಮುಂದಿನ 25 ವರ್ಷಗಳು ಕಠಿಣ ಪರಿಶ್ರಮ, ತ್ಯಾಗ ಮತ್ತು ಸಂಯಮದಿಂದ ತಪಸ್ಸು ಮಾಡಬೇಕಿದೆ.ನೂರಾರು ವರ್ಷಗಳ ಗುಲಾಮಗಿರಿಯಲ್ಲಿ ನಮ್ಮ ಸಮಾಜವು ಕಳೆದುಕೊಂಡಿರುವುದನ್ನು ಮರಳಿ ಪಡೆಯಲು ಈ ಅವಧಿಯು ಬಹಳ ಮುಖ್ಯʼ ಎಂದರು.