‘ಹಿಂದೂ ಸಮಾಜದ ಅಖಂಡತೆಗಾಗಿ ಶ್ರಮಿಸುತ್ತಿರುವ ನಮ್ಮ ಮನೋಬಲವನ್ನು ಮುರಿಯುವ ಉದ್ದೇಶದಿಂದ, ಬ್ರಾಹ್ಮಣ ಮತ್ತು ಬ್ರಾಹ್ಮಣೇತರರೊಳಗೆ ಒಡಕು ಸೃಷ್ಟಿಸಲು, ಬ್ರಾಹ್ಮಣೇತರರನ್ನು ನಮ್ಮ ವಿರುದ್ಧ ಎತ್ತಿ ಕಟ್ಟಿ ಛೂಬಿಡುವ ಪ್ರಯತ್ನ ಈ ವರದಿಗಳ ಮೂಲಕ ನಡೆದಿದೆ. ಇದರಿಂದ ನೊಂದಿದ್ದೇವೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.