ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :

ಸುದ್ದಿ

ADVERTISEMENT

ತಿರುಪತಿ: ತಿರುಮಲದಲ್ಲಿ ವಾಕುಲಮಾತಾ ಕೇಂದ್ರಿಕೃತ ಅಡುಗೆಮನೆ ಉದ್ಘಾಟನೆ

ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಶನಿವಾರ ಉದ್ಘಾಟಿಸಿದರು.
Last Updated 5 ಅಕ್ಟೋಬರ್ 2024, 5:34 IST
ತಿರುಪತಿ: ತಿರುಮಲದಲ್ಲಿ ವಾಕುಲಮಾತಾ ಕೇಂದ್ರಿಕೃತ ಅಡುಗೆಮನೆ ಉದ್ಘಾಟನೆ

ಒಣಗುತ್ತಿರುವ ಅಮೆಜಾನ್ ಮಳೆಕಾಡಿನ ನದಿಗಳು! 122 ವರ್ಷಗಳಲ್ಲೇ ಭೀಕರ

ಸದಾ ಹಸಿರು, ತುಂಬಿದ ನದಿಗಳಿಂದ ಕಂಗೊಳಿಸುತ್ತಿದ್ದ ದಕ್ಷಿಣ ಅಮೆರಿಕದ ಅಮೆಜಾನ್ ಪ್ರದೇಶ ಇತ್ತೀಚಿನ ವರ್ಷಗಳಲ್ಲಿ ತೀವ್ರ ಬದಲಾವಣೆ ಅನುಭವಿಸುತ್ತಿದೆ.
Last Updated 5 ಅಕ್ಟೋಬರ್ 2024, 5:03 IST
ಒಣಗುತ್ತಿರುವ ಅಮೆಜಾನ್ ಮಳೆಕಾಡಿನ ನದಿಗಳು! 122 ವರ್ಷಗಳಲ್ಲೇ ಭೀಕರ

Haryana Election Voting 2024 Live Updates: ಬಿರುಸುಗೊಂಡ ಮತದಾನ

LIVE
ಹರಿಯಾಣ ವಿಧಾನಸಭೆಯ ಎಲ್ಲಾ 90 ಕ್ಷೇತ್ರಗಳಿಗೆ ಮತದಾನ ಇಂದು (ಅ.5) ಬೆಳಿಗ್ಗೆ ಆರಂಭವಾಯಿಗಿದ್ದು ಮತದಾನಕ್ಕೆ ಸಂಬಂಧಪಟ್ಟ ಮಾಹಿತಿಯ ಕ್ಷಣ ಕ್ಷಣದ ಅಪ್ಡೇಟ್‌...
Last Updated 5 ಅಕ್ಟೋಬರ್ 2024, 4:43 IST
Haryana Election Voting 2024 Live Updates: ಬಿರುಸುಗೊಂಡ ಮತದಾನ

ಯೆಮನ್‌ನಲ್ಲಿ ಹೂಥಿ ಬಂಡುಕೋರರ ನಿಯಂತ್ರಣದಲ್ಲಿರುವ ಸ್ಥಳಗಳ ಮೇಲೆ ಅಮೆರಿಕ ದಾಳಿ

ಯೆಮನ್‌ನಲ್ಲಿರುವ ಇರಾನ್ ಬೆಂಬಲಿತ ಹೂಥಿ ಬಂಡುಕೋರರ ನಿಯಂತ್ರಣದಲ್ಲಿರುವ ಸ್ಥಳಗಳನ್ನು ಗುರಿಯಾಗಿಸಿಕೊಂಡು ಶುಕ್ರವಾರ 15 ದಾಳಿಗಳನ್ನು ನಡೆಸಲಾಗಿದೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ತಿಳಿಸಿದೆ.
Last Updated 5 ಅಕ್ಟೋಬರ್ 2024, 4:36 IST
ಯೆಮನ್‌ನಲ್ಲಿ ಹೂಥಿ ಬಂಡುಕೋರರ ನಿಯಂತ್ರಣದಲ್ಲಿರುವ ಸ್ಥಳಗಳ ಮೇಲೆ ಅಮೆರಿಕ ದಾಳಿ

ಲಡ್ಡು ವಿವಾದ: ಸುಪ್ರೀಂ SIT ರಚಿಸಿದ್ದನ್ನು ಸ್ವಾಗತಿಸಿದ CM ಚಂದ್ರಬಾಬು ನಾಯ್ಡು

ಏತನ್ಮಧ್ಯೆ ಸುಪ್ರೀಂ ಕೋರ್ಟ್ ಚಂದ್ರಬಾಬು ನಾಯ್ಡು ಅವರಿಗೆ ಛೀಮಾರಿ ಹಾಕಿದೆ ಎಂದು ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ಅವರು ಪ್ರತಿಪಾದಿಸಿದ್ದಾರೆ.
Last Updated 5 ಅಕ್ಟೋಬರ್ 2024, 4:07 IST
ಲಡ್ಡು ವಿವಾದ: ಸುಪ್ರೀಂ SIT ರಚಿಸಿದ್ದನ್ನು  ಸ್ವಾಗತಿಸಿದ CM ಚಂದ್ರಬಾಬು ನಾಯ್ಡು

Haryana Election | ದಾಖಲೆ ಪ್ರಮಾಣದಲ್ಲಿ ಮತ ಹಾಕಿ: ಜನತೆಗೆ ಪ್ರಧಾನಿ ಮೋದಿ ಕರೆ

ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗವಹಿಸಿ, ದಾಖಲೆ ಪ್ರಮಾಣದಲ್ಲಿ ಮತದಾನ ಮಾಡಿ ಎಂದು ಹರಿಯಾಣದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
Last Updated 5 ಅಕ್ಟೋಬರ್ 2024, 3:57 IST
Haryana Election | ದಾಖಲೆ ಪ್ರಮಾಣದಲ್ಲಿ ಮತ ಹಾಕಿ: ಜನತೆಗೆ ಪ್ರಧಾನಿ ಮೋದಿ ಕರೆ

ದಕ್ಷಿಣ ಬೈರೂತ್‌ನಲ್ಲಿ ಇಸ್ರೇಲ್ ದಾಳಿ: ಲೆಬನಾನ್–ಸಿರಿಯಾ ನಡುವಿನ ಪ್ರಮಖ ಗಡಿ ಬಂದ್

ಲೆಬನಾನ್‌ನಲ್ಲಿ ಇಸ್ರೇಲ್ ಪಡೆಗಳ ಸೇನಾ ಕಾರ್ಯಾಚರಣೆ ಶುಕ್ರವಾರವೂ ಮುಂದುವರಿದ್ದು, ರಾಜಧಾನಿ ಬೈರೂತ್‌ ಉಪನಗರದ ಮೇಲೆ ತಡರಾತ್ರಿ ನಡೆಸಿದ ದಾಳಿಯಿಂದಾಗಿ ಸಾವಿರಾರು ಮಂದಿ ಪಲಾಯನಕ್ಕೆ ಬಳಸುತ್ತಿರುವ ಲೆಬನಾನ್ ಹಾಗೂ ಸಿರಿಯಾ ನಡುವಿನ ಪ್ರಮುಖ ಗಡಿ ರಸ್ತೆ ಮುಚ್ಚಲ್ಪಟ್ಟಿದೆ.
Last Updated 5 ಅಕ್ಟೋಬರ್ 2024, 2:51 IST
ದಕ್ಷಿಣ ಬೈರೂತ್‌ನಲ್ಲಿ ಇಸ್ರೇಲ್ ದಾಳಿ: ಲೆಬನಾನ್–ಸಿರಿಯಾ ನಡುವಿನ ಪ್ರಮಖ ಗಡಿ ಬಂದ್
ADVERTISEMENT

UP ನಾಲ್ವರ ಹತ್ಯೆ: ಆರೋಪಿ ಬಂಧನ– ಶಿಕ್ಷಕನ ಪತ್ನಿ ಜೊತೆಗಿನ ಅಕ್ರಮ ಸಂಬಂಧವೇ ಕಾರಣ!

ಉತ್ತರ ಪ್ರದೇಶದ ಅಮೇಠಿ ಜಿಲ್ಲೆಯಲ್ಲಿ ದಲಿತ ಕುಟುಂಬಕ್ಕೆ ಸೇರಿದ್ದ ಶಿಕ್ಷಕ, ಅವರ ಪತ್ನಿ ಹಾಗೂ ಇಬ್ಬರು ಮಕ್ಕಳ ಹತ್ಯೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
Last Updated 5 ಅಕ್ಟೋಬರ್ 2024, 2:47 IST
UP ನಾಲ್ವರ ಹತ್ಯೆ: ಆರೋಪಿ ಬಂಧನ– ಶಿಕ್ಷಕನ ಪತ್ನಿ ಜೊತೆಗಿನ ಅಕ್ರಮ ಸಂಬಂಧವೇ ಕಾರಣ!

ಹರಿಯಾಣ ವಿಧಾನಸಭೆ ಚುನಾವಣೆಗೆ ಮತದಾನ ಆರಂಭ: 1,031 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಹರಿಯಾಣ ವಿಧಾನಸಭೆಯ ಎಲ್ಲಾ 90 ಕ್ಷೇತ್ರಗಳಿಗೆ ಮತದಾನ ಇಂದು (ಅ.5) ಬೆಳಿಗ್ಗೆ ಆರಂಭವಾಯಿತು. ರಾಜ್ಯದಾದ್ಯಂತ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 5 ಅಕ್ಟೋಬರ್ 2024, 2:04 IST
ಹರಿಯಾಣ ವಿಧಾನಸಭೆ ಚುನಾವಣೆಗೆ ಮತದಾನ ಆರಂಭ: 1,031 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಅತ್ಯಾಚಾರ ಆರೋಪ: ವಿಂಗ್ ಕಮಾಂಡರ್‌ಗೆ ಶೋಕಾಸ್‌ ನೋಟಿಸ್

ಅತ್ಯಾಚಾರ ಆರೋಪ ಎದುರಿಸುತ್ತಿರುವ ವಿಂಗ್‌ ಕಮಾಂಡರ್‌, ಶಿಷ್ಟಾಚಾರ ಉಲ್ಲಂಘಿಸಿದ್ದಾರೆ ಎಂಬುದಾಗಿ ವಿಚಾರಣಾ ನ್ಯಾಯಾಲಯ ಹೇಳಿದ ಬೆನ್ನಲ್ಲೇ, ಅಧಿಕಾರಿಗೆ ವಾಯುಪಡೆ ಶೋಕಾಸ್‌ ನೋಟಿಸ್‌ ನೀಡಿದೆ.
Last Updated 5 ಅಕ್ಟೋಬರ್ 2024, 0:15 IST
ಅತ್ಯಾಚಾರ ಆರೋಪ: ವಿಂಗ್ ಕಮಾಂಡರ್‌ಗೆ ಶೋಕಾಸ್‌ ನೋಟಿಸ್
ADVERTISEMENT
ADVERTISEMENT
ADVERTISEMENT