ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ನಡೆದಿದ್ದ ವ್ಯಾಪಕ ಹಿಂಸಾಚಾರ ಕುರಿತಂತೆ ಬಿಜೆಪಿ ನಾಯಕ ಸುವೇಂದು ಅಧಿಕಾರಿ ನೇತೃತ್ವದ ನಿಯೋಗವು ದೂರು ನೀಡಲು ತೆರಳಿದ್ದ ವೇಳೆ ರಾಜ್ಯಪಾಲರು ನೀಡಿದ್ದ ಅನುಮತಿ ಹೊರತಾಗಿಯೂ ಪೊಲೀಸರು ತಡೆಯೊಡ್ಡಿದ್ದರು. ಇದರ ಬೆನ್ನಲ್ಲೇ, ರಾಜ್ಯಪಾಲರು ಈ ನಿರ್ಧಾರ ತೆಗೆದುಕೊಂಡಿದ್ದಾರೆ.