ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರೈತರ ಪ್ರತಿಭಟನೆ ಕುರಿತು ಸಂಸದೆ ಕಂಗನಾ ಹೇಳಿಕೆ: ಅಂತರ ಕಾಯ್ದುಕೊಂಡ BJP

Published : 26 ಆಗಸ್ಟ್ 2024, 11:28 IST
Last Updated : 26 ಆಗಸ್ಟ್ 2024, 11:28 IST
ಫಾಲೋ ಮಾಡಿ
Comments

ನವದೆಹಲಿ: ರೈತರು ನಡೆಸಿದ ಪ್ರತಿಭಟನೆ ಕುರಿತು ಹೇಳಿಕೆ ನೀಡಿದ್ದ ಮಂಡಿ ಲೋಕಸಭಾ ಕ್ಷೇತ್ರದ ಸಂಸದೆ, ನಟಿ ಕಂಗನಾ ರನೌತ್ ಅವರ ಪ್ರತಿಕ್ರಿಯೆಯಿಂದ ಬಿಜೆಪಿ ಅಂತರ ಕಾಯ್ದುಕೊಂಡಿದೆ.

ರೈತರ ಧರಣಿಯು ಬಾಂಗ್ಲಾದೇಶ ಮಾದರಿಯ ಪರಿಸ್ಥಿತಿಯನ್ನು ಭಾರತದಲ್ಲಿ ಸೃಷ್ಟಿಸುವ ಹುನ್ನಾರವಾಗಿತ್ತು ಎಂದು ಕಂಗನಾ ಆರೋಪಿಸಿದ್ದರು.

ಸಂಸದೆಯ ಹೇಳಿಕೆ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಬಿಜೆಪಿ, ‘ಸಂಸದರ ರೈತ ವಿರೋಧಿ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ. ಸರ್ಕಾರದ ನೀತಿಗಳ ಕುರಿತು ಹೇಳಿಕೆ ನೀಡಲು ಕಂಗನಾ ಅವರಿಗೆ ಯಾವುದೇ ಅಧಿಕಾರವಿಲ್ಲ’ ಎಂದು ಸ್ಪಷ್ಟಪಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT