'ಈ ಹಸಿ ಸುಳ್ಳನ್ನು ಲಕ್ಷಾಂತರ ಯುವಕರಿಗೆ ಹೇಳಲಾಗುತ್ತಿದೆ. ಇದರಿಂದ ಅವರ ಭವಿಷ್ಯ ಹಾಳಾಗುತ್ತಿದೆ. ಬಿಜೆಪಿ, ಆರ್ಎಸ್ಎಸ್ ಶಿಕ್ಷಣ ಮಾಫಿಯಾಕ್ಕೆ ಉತ್ತೇಜನ ನೀಡಿ ಇಡೀ ಶಿಕ್ಷಣ ವ್ಯವಸ್ಥೆಯನ್ನು ಕೈವಶ ಮಾಡಿಕೊಂಡಿದೆ. ಎನ್ಸಿಇಆರ್ಟಿ ಪುಸ್ತಕ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ಪ್ರಕರಣಗಳಿಂದ ಮೋದಿ ಸರ್ಕಾರ ನಮ್ಮ ಶಿಕ್ಷಣ ವ್ಯವಸ್ಥೆಯನ್ನು ನಾಶಮಾಡಲು ಮುಂದಾಗಿದೆ' ಎಂದು ಖರ್ಗೆ ಆರೋಪಿಸಿದ್ದಾರೆ.