ನರಸಿಂಗನಂದ ಸರಸ್ವತಿ ಫೌಂಡೇಶನ್ನ ಪ್ರಧಾನ ಕಾರ್ಯದರ್ಶಿ ಉದಿತ ತ್ಯಾಗಿ ಎನ್ನುವವರು ಕವಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ನರಸಿಂಗನಂದರವರ ಹಳೆಯ ವಿಡಿಯೊವನ್ನು ಹಂಚಿಕೊಂಡು ಮುಸ್ಲಿಮರನ್ನು ನರಸಿಂಗನಂದ ವಿರುದ್ಧ ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಜುಬೇರ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯಯ ಸೆಕ್ಷನ್ 196 (ಎರಡು ಗುಂಪುಗಳ ನಡುವೆ ದ್ವೇಷ ಹರಡುವುದು), 225 (ತಪ್ಪು ಮಾಹಿತಿ ನೀಡುವುದು), 299 (ಧಾರ್ಮಿಕ ಭಾವನೆಗಳನ್ನು ಅವಮಾನಿಸುವ ಭಾವನೆಗಳನ್ನು ಕೆರಳಿಸುವುದು), 351 (2) (ಬೆದರಿಕೆ) ರ ಅಡಿ ಎಫ್ಐಆರ್ ದಾಖಲು ಮಾಡಿಕೊಳ್ಳಲಾಗಿದೆ.