ಮೃತರು ರಾಜ್ಯದ ತಂಜಾವೂರು, ರಾಮನಾಥಪುರಂ ಮತ್ತು ಪೆರವೂರಾಣಿ ಪ್ರದೇಶಗಳಿಗೆ ಸೇರಿದವರು. ಮೃತರನ್ನು ರಾಮ ಕರುಪ್ಪನ್, ವೀರಸಾಮಿ ಮರಿಯಪ್ಪನ್, ಚಿನ್ನದುರೈ ಕೃಷ್ಣಮೂರ್ತಿ, ಮೊಹಮ್ಮದ್ ಶೆರಿಫ್ ಮತ್ತು ರಿಚರ್ಡ್ ಎಂದು ಗುರುತಿಸಲಾಗಿದೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ನಿರ್ದೇಶನದಂತೆ ಮೃತ ದೇಹಗಳನ್ನು ಕುಟುಂಬದವರಿಗೆ ಹಸ್ತಂತರಿಸಲು ಹಾಗೂ ಗಾಯಗೊಂಡವರಿಗೆ ಅಗತ್ಯ ಸೇವೆಗಳನ್ನು ಒದಗಿಸಲು ಅಲ್ಲಿನ ರಾಯಭಾರಿ ಕಚೇರಿಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಮಸ್ತಾನ್ ತಿಳಿಸಿದ್ದಾರೆ.