<p><strong>ತಂಜಾವೂರು</strong>: ತಂಜಾವೂರು- ತಿರುಚ್ಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಾದಯಾತ್ರಿಗಳ ಮೇಲೆ ವ್ಯಾನ್ ಹರಿದ ಪರಿಣಾಮ ಒಬ್ಬ ಮಹಿಳೆ ಸೇರಿದಂತೆ ನಾಲ್ವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.</p>.Encounter | ಜಮ್ಮುವಿನ ಡೋಡಾ ಜಿಲ್ಲೆಯಲ್ಲಿ ಮುಂದುವರಿದ ಗುಂಡಿನ ಕಾಳಗ.VIDEO | ಬಳ್ಳಾರಿ ಅಗಸನೂರು ಮೊಹರಂನಲ್ಲಿ ಕನ್ನಡ ರಿವಾಯತ್ಗಳ ಸಾಂತ್ವನ. <p>ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯ ಪಾದಯಾತ್ರಿಗಳು ತೀರ್ಥಯಾತ್ರೆ ಕೈಗೊಂಡಿದ್ದರು. ಸಮಯಪುರಂನ ಮಾರಿಯಮ್ಮನ್ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. </p><p>ತಿರುಚ್ಚಿಗೆ ತೆರಳುತ್ತಿದ್ದ ವ್ಯಾನ್ವೊಂದು ವೇಗವಾಗಿ ಚಲಾಯಿಸಿದ್ದರ ಪರಿಣಾಮ ವಳಂಬಕುಡಿ ಗ್ರಾಮದ ಬಳಿ ರಸ್ತೆಯಲ್ಲಿ ಸಾಗುತ್ತಿದ್ದ ಯಾತ್ರಿಕರ ಮೇಲೆ ಹರಿದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.ಫ್ರಾನ್ಸ್ | ಪ್ರಧಾನಿ ಗೇಬ್ರಿಯಲ್ ರಾಜೀನಾಮೆ ಅಂಗೀಕರಿಸಿದ ಅಧ್ಯಕ್ಷ ಮ್ಯಾಕ್ರನ್.ಫ್ಯಾಕ್ಟ್ ಚೆಕ್: ಸೋನಿಯಾ ಗಾಂಧಿ ಸಿಗರೇಟ್ ಸೇದಿರುವುದು ಸುಳ್ಳು ಸುದ್ದಿ. <p>ಅಪಘಾತದಲ್ಲಿ ಗಾಯಗೊಂಡ ಇಬ್ಬರನ್ನು ತಂಜಾವೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. </p>.ಪ್ರಶ್ನೋತ್ತರ | ನನಗೆ ಇಪಿಎಸ್ ಪಿಂಚಣಿ ದೊರೆಯುವುದೇ?.ಮೊಹರಂ: ನೋವು-ನಲಿವುಗಳ ಮಿಳಿತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಂಜಾವೂರು</strong>: ತಂಜಾವೂರು- ತಿರುಚ್ಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಾದಯಾತ್ರಿಗಳ ಮೇಲೆ ವ್ಯಾನ್ ಹರಿದ ಪರಿಣಾಮ ಒಬ್ಬ ಮಹಿಳೆ ಸೇರಿದಂತೆ ನಾಲ್ವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.</p>.Encounter | ಜಮ್ಮುವಿನ ಡೋಡಾ ಜಿಲ್ಲೆಯಲ್ಲಿ ಮುಂದುವರಿದ ಗುಂಡಿನ ಕಾಳಗ.VIDEO | ಬಳ್ಳಾರಿ ಅಗಸನೂರು ಮೊಹರಂನಲ್ಲಿ ಕನ್ನಡ ರಿವಾಯತ್ಗಳ ಸಾಂತ್ವನ. <p>ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯ ಪಾದಯಾತ್ರಿಗಳು ತೀರ್ಥಯಾತ್ರೆ ಕೈಗೊಂಡಿದ್ದರು. ಸಮಯಪುರಂನ ಮಾರಿಯಮ್ಮನ್ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. </p><p>ತಿರುಚ್ಚಿಗೆ ತೆರಳುತ್ತಿದ್ದ ವ್ಯಾನ್ವೊಂದು ವೇಗವಾಗಿ ಚಲಾಯಿಸಿದ್ದರ ಪರಿಣಾಮ ವಳಂಬಕುಡಿ ಗ್ರಾಮದ ಬಳಿ ರಸ್ತೆಯಲ್ಲಿ ಸಾಗುತ್ತಿದ್ದ ಯಾತ್ರಿಕರ ಮೇಲೆ ಹರಿದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.ಫ್ರಾನ್ಸ್ | ಪ್ರಧಾನಿ ಗೇಬ್ರಿಯಲ್ ರಾಜೀನಾಮೆ ಅಂಗೀಕರಿಸಿದ ಅಧ್ಯಕ್ಷ ಮ್ಯಾಕ್ರನ್.ಫ್ಯಾಕ್ಟ್ ಚೆಕ್: ಸೋನಿಯಾ ಗಾಂಧಿ ಸಿಗರೇಟ್ ಸೇದಿರುವುದು ಸುಳ್ಳು ಸುದ್ದಿ. <p>ಅಪಘಾತದಲ್ಲಿ ಗಾಯಗೊಂಡ ಇಬ್ಬರನ್ನು ತಂಜಾವೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. </p>.ಪ್ರಶ್ನೋತ್ತರ | ನನಗೆ ಇಪಿಎಸ್ ಪಿಂಚಣಿ ದೊರೆಯುವುದೇ?.ಮೊಹರಂ: ನೋವು-ನಲಿವುಗಳ ಮಿಳಿತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>