ರಾಂಚಿ: ಬುಡಕಟ್ಟು ಜನಾಂಗದ ಹಕ್ಕುಗಳಿಗಾಗಿ ತಮ್ಮ ಜೀವನವನ್ನೇ ಮಡಿಪಾಗಿಟ್ಟು, ಜೈಲಿನಲ್ಲಿದ್ದಾಗಲೇ ಮೃತಪಟ್ಟ ಸಾಮಾಜಿಕ ಕಾರ್ಯಕರ್ತ ಸ್ಟ್ಯಾನ್ ಸ್ವಾಮಿ ಅವರು ಎದುರಿಸಿದ ರೀತಿಯ ದಬ್ಬಾಳಿಕೆಯನ್ನೇ, ಜೈಲಿನಲ್ಲಿರುವ ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಎದುರಿಸುತ್ತಿದ್ದಾರೆ ಎಂಬುದಾಗಿ ಅವರ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಲಾಗಿದೆ.