<p><strong>ನವದೆಹಲಿ</strong>: ಭಾರತವು ಸಾಮಾಜಿಕ, ಆರ್ಥಿಕ ಹಾಗೂ ಪರಿಸರ ಸ್ನೇಹಿ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ವೇಗವಾಗಿ ಅಭಿವೃದ್ಧಿ ಪಥದತ್ತ ಸಾಗುವ ಸಾಮರ್ಥ್ಯ ಹೊಂದಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.</p>.ಸರ್ವಾಧಿಕಾರ ಮನಸ್ಥಿತಿ-ಕಂದಕಕ್ಕೆ ಬಿದ್ದ ಬಿಜೆಪಿ; ಮೋದಿ ಹಿಂದೆ ಸರಿಯಬೇಕು: ಸ್ವಾಮಿ.'ಇಂಡಿಯಾ' ಮೈತ್ರಿಕೂಟದ 'ಜನ-ಪ್ರಿಯ ಗೆಲುವು': ಅಖಿಲೇಶ್ ಯಾದವ್. <p>ಈ ಸಂಬಂಧ ವಿಶ್ವ ಪರಿಸರ ದಿನದಂದು ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು ಯಾವುದೇ ಭಯ ಮತ್ತು ಆತಂಕವಿಲ್ಲದೇ ಸರ್ಕಾರಿ ಸಂಸ್ಥೆಗಳು ಕಾನೂನನ್ನು ಬಲಪಡಿಸಬೇಕು ಎಂದು ಹೇಳಿದ್ದಾರೆ.</p><p>ಭಾರತವು ವೇಗವಾಗಿ ಆರ್ಥಿಕ ಅಭಿವೃದ್ಧಿ ಸಾಧಿಸಲು ಅರ್ಹವಾಗಿದೆ. ಈ ಸಮಯದಲ್ಲಿ ದೇಶವು ಆರ್ಥಿಕವಾಗಿ ಮತ್ತಷ್ಟು ಬಲಿಷ್ಟವಾಗುವುದು ಅವಶ್ಯಕ. ಇದು ಅಸಾಧ್ಯವಾದ ಕಾರ್ಯ ಏನಲ್ಲ ಎಂದು ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.</p>.ಪ್ರಧಾನಿ ಅಭ್ಯರ್ಥಿ ಯಾರೆಂದು ನಿರ್ಧರಿಸುತ್ತೇವೆ: ‘ಇಂಡಿಯಾ’ ಸಭೆಗೂ ಮುನ್ನ ಠಾಕ್ರೆ.Odisha Assembly Election 2024 | 24 ವರ್ಷಗಳ ನವೀನ್ ಪಟ್ನಾಯಕ್ ಆಡಳಿತ ಅಂತ್ಯ.<p>ಪರಿಸರ ಸ್ನೇಹಿ ಕಾರ್ಯಕ್ರಮಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ 12 ವರ್ಷಗಳ ಹಿಂದೆಯೇ ಪರಿಸರ, ಅರಣ್ಯ ಮತ್ತು ಹವಾಮಾನ ಇಲಾಖೆ ಸಚಿವಾಲಯವು ದೆಹಲಿಯಲ್ಲಿ ಹಸಿರು ಕಚೇರಿಯನ್ನು ಪ್ರಾರಂಭಿಸಿತ್ತು ಎಂದು ತಿಳಿಸಿದ್ದಾರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಭಾರತವು ಸಾಮಾಜಿಕ, ಆರ್ಥಿಕ ಹಾಗೂ ಪರಿಸರ ಸ್ನೇಹಿ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ವೇಗವಾಗಿ ಅಭಿವೃದ್ಧಿ ಪಥದತ್ತ ಸಾಗುವ ಸಾಮರ್ಥ್ಯ ಹೊಂದಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.</p>.ಸರ್ವಾಧಿಕಾರ ಮನಸ್ಥಿತಿ-ಕಂದಕಕ್ಕೆ ಬಿದ್ದ ಬಿಜೆಪಿ; ಮೋದಿ ಹಿಂದೆ ಸರಿಯಬೇಕು: ಸ್ವಾಮಿ.'ಇಂಡಿಯಾ' ಮೈತ್ರಿಕೂಟದ 'ಜನ-ಪ್ರಿಯ ಗೆಲುವು': ಅಖಿಲೇಶ್ ಯಾದವ್. <p>ಈ ಸಂಬಂಧ ವಿಶ್ವ ಪರಿಸರ ದಿನದಂದು ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು ಯಾವುದೇ ಭಯ ಮತ್ತು ಆತಂಕವಿಲ್ಲದೇ ಸರ್ಕಾರಿ ಸಂಸ್ಥೆಗಳು ಕಾನೂನನ್ನು ಬಲಪಡಿಸಬೇಕು ಎಂದು ಹೇಳಿದ್ದಾರೆ.</p><p>ಭಾರತವು ವೇಗವಾಗಿ ಆರ್ಥಿಕ ಅಭಿವೃದ್ಧಿ ಸಾಧಿಸಲು ಅರ್ಹವಾಗಿದೆ. ಈ ಸಮಯದಲ್ಲಿ ದೇಶವು ಆರ್ಥಿಕವಾಗಿ ಮತ್ತಷ್ಟು ಬಲಿಷ್ಟವಾಗುವುದು ಅವಶ್ಯಕ. ಇದು ಅಸಾಧ್ಯವಾದ ಕಾರ್ಯ ಏನಲ್ಲ ಎಂದು ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.</p>.ಪ್ರಧಾನಿ ಅಭ್ಯರ್ಥಿ ಯಾರೆಂದು ನಿರ್ಧರಿಸುತ್ತೇವೆ: ‘ಇಂಡಿಯಾ’ ಸಭೆಗೂ ಮುನ್ನ ಠಾಕ್ರೆ.Odisha Assembly Election 2024 | 24 ವರ್ಷಗಳ ನವೀನ್ ಪಟ್ನಾಯಕ್ ಆಡಳಿತ ಅಂತ್ಯ.<p>ಪರಿಸರ ಸ್ನೇಹಿ ಕಾರ್ಯಕ್ರಮಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ 12 ವರ್ಷಗಳ ಹಿಂದೆಯೇ ಪರಿಸರ, ಅರಣ್ಯ ಮತ್ತು ಹವಾಮಾನ ಇಲಾಖೆ ಸಚಿವಾಲಯವು ದೆಹಲಿಯಲ್ಲಿ ಹಸಿರು ಕಚೇರಿಯನ್ನು ಪ್ರಾರಂಭಿಸಿತ್ತು ಎಂದು ತಿಳಿಸಿದ್ದಾರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>