<p><strong>ನವದೆಹಲಿ:</strong> ರಷ್ಯಾ ಸೇನೆಯಲ್ಲಿ ಸಹಾಯಕ ಸಿಬ್ಬಂದಿಯಾಗುವಂತಹ ಉದ್ಯೋಗಕ್ಕೆ ಸೇರಿಕೊಳ್ಳುವ ಮೂಲಕ ಅಪಾಯಕ್ಕೆ ಸಿಲುಕಿಕೊಳ್ಳಬಾರದು ಎಂದು ವಿದೇಶಾಂಗ ಸಚಿವಾಲಯ ಭಾರತೀಯರಿಗೆ ಶುಕ್ರವಾರ ಹೇಳಿದೆ.</p>.<p>‘ರಷ್ಯಾದಲ್ಲಿ ಉತ್ತಮ ಉದ್ಯೋಗದ ಭರವಸೆ ನೀಡಿ ನೇಮಕ ಮಾಡಿಕೊಂಡು, ನಂತರ ಆ ರಾಷ್ಟ್ರದ ಸೇನೆಗೆ ಸೇರಿಸುವ ಮೂಲಕ ಹಲವು ಭಾರತೀಯರಿಗೆ ವಂಚಿಸಲಾಗಿದೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದೆ. ಸಂಕಷ್ಟಕ್ಕೆ ಸಿಲುಕಿರುವ ಭಾರತೀಯರ ಬಿಡುಗಡೆಗಾಗಿ ರಷ್ಯಾದೊಂದಿಗೆ ನಿರಂತರ ಮಾತುಕತೆ ನಡೆಸಲಾಗುತ್ತಿದೆ’ ಎಂದು ಸಚಿವಾಲಯ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಷ್ಯಾ ಸೇನೆಯಲ್ಲಿ ಸಹಾಯಕ ಸಿಬ್ಬಂದಿಯಾಗುವಂತಹ ಉದ್ಯೋಗಕ್ಕೆ ಸೇರಿಕೊಳ್ಳುವ ಮೂಲಕ ಅಪಾಯಕ್ಕೆ ಸಿಲುಕಿಕೊಳ್ಳಬಾರದು ಎಂದು ವಿದೇಶಾಂಗ ಸಚಿವಾಲಯ ಭಾರತೀಯರಿಗೆ ಶುಕ್ರವಾರ ಹೇಳಿದೆ.</p>.<p>‘ರಷ್ಯಾದಲ್ಲಿ ಉತ್ತಮ ಉದ್ಯೋಗದ ಭರವಸೆ ನೀಡಿ ನೇಮಕ ಮಾಡಿಕೊಂಡು, ನಂತರ ಆ ರಾಷ್ಟ್ರದ ಸೇನೆಗೆ ಸೇರಿಸುವ ಮೂಲಕ ಹಲವು ಭಾರತೀಯರಿಗೆ ವಂಚಿಸಲಾಗಿದೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದೆ. ಸಂಕಷ್ಟಕ್ಕೆ ಸಿಲುಕಿರುವ ಭಾರತೀಯರ ಬಿಡುಗಡೆಗಾಗಿ ರಷ್ಯಾದೊಂದಿಗೆ ನಿರಂತರ ಮಾತುಕತೆ ನಡೆಸಲಾಗುತ್ತಿದೆ’ ಎಂದು ಸಚಿವಾಲಯ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>