ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು ಎಂದು ಪಿಎಂಒ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದೆ. ತಿರುವನಂತಪುರದಲ್ಲಿರುವ ಮುಖ್ಯಮಂತ್ರಿ ಕಚೇರಿ ಕೂಡ ಪೋಸ್ಟ್ ಹಂಚಿಕೊಂಡಿದೆ. ಸಿಎಂ ಅವರು ಪದ್ಮನಾಭ ಸ್ವಾಮಿಯ ವಿಗ್ರಹವನ್ನು ಪ್ರಧಾನ ಮಂತ್ರಿಗೆ ಕಾಣಿಕೆಯಾಗಿ ನೀಡುತ್ತಿರುವುದನ್ನು ಪೋಸ್ಟ್ನಲ್ಲಿ ಕಾಣಬಹುದಾಗಿದೆ.