ಸೋಮವಾರ, 14 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Wayanad Landslide | ವಯನಾಡ್‌ನಲ್ಲಿ ಮರಣ ಮೃದಂಗ

ಅಮ್ಮಂದಿರ ತೆಕ್ಕೆಯಲ್ಲೇ ಚಿರನಿದ್ರೆಗೆ ಜಾರಿದ ಕಂದಮ್ಮಗಳು l ಸಾವಿನ ಸಂಖ್ಯೆ ಏರುವ ಅಪಾಯ l ನೂರಕ್ಕೂ ಅಧಿಕ ಮಂದಿಗೆ ಗಾಯ
Published : 31 ಜುಲೈ 2024, 0:30 IST
Last Updated : 31 ಜುಲೈ 2024, 0:30 IST
ಫಾಲೋ ಮಾಡಿ
Comments
ರಾಜ್ಯ ಕಂಡಂತಹ ಅತ್ಯಂತ ಭೀಕರ ಪ್ರಕೃತಿ ವಿಕೋಪಗಳಲ್ಲಿ ಇದು ಒಂದಾಗಿದೆ. ಈ ಸಂಕಷ್ಟದಲ್ಲಿ ನೆರವಿಗೆ ಎಲ್ಲರೂ ಕೈಜೋಡಿಸಬೇಕು
-ಪಿಣರಾಯಿ ವಿಜಯನ್‌, ಕೇರಳ ಮುಖ್ಯಮಂತ್ರಿ
ಭೂಕುಸಿತ ದುರಂತದ ಬಗ್ಗೆ ಕೇರಳ ಮುಖ್ಯಮಂತ್ರಿ ಜತೆ ಮಾತನಾಡಿದ್ದೇನೆ. ‍‍ಪರಿಹಾರ ಕಾರ್ಯಕ್ಕೆ ಕೇಂದ್ರ ಸರ್ಕಾರ ಎಲ್ಲ ರೀತಿಯ ನೆರವು ನೀಡಲಿದೆ
ನರೇಂದ್ರ ಮೋದಿ, ಪ್ರಧಾನಿ
ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪಗಳು. ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸಲು ಸಾಧ್ಯ ಎಂದು ಭಾವಿಸಿದ್ದೇನೆ
ರಾಹುಲ್‌ ಗಾಂಧಿ, ಲೋಕಸಭೆ ವಿರೋಧ ಪಕ್ಷದ ನಾಯಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT