<p><strong>ನವದೆಹಲಿ:</strong> ‘ತಮ್ಮ ಬಳಿ ಹೊಸದಾಗಿ ಕೆಲಸಕ್ಕೆ ಸೇರುವ ಕಾನೂನು ಪದವೀಧರರಿಗೆ ಹಿರಿಯ ವಕೀಲರು ಸೂಕ್ತ ವೇತನ ನೀಡಬೇಕು’ ಎಂದು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಹೇಳಿದ್ದಾರೆ.</p>.<p>‘ಕಾನೂನು ವೃತ್ತಿ ಕಷ್ಟಕರವಾದುದು. ಆರಂಭಿಕ ವರ್ಷಗಳಲ್ಲಿನ ಅಡಿಪಾಯವು ಯುವ ವಕೀಲರನ್ನು ಅವರ ವೃತ್ತಿಜೀವನದುದ್ದಕ್ಕೂ ಉತ್ತಮ ಸ್ಥಾನದಲ್ಲಿರಿಸುತ್ತದೆ’ ಎಂದು ಆಲ್ ಇಂಡಿಯಾ ರೇಡಿಯೊಗೆ ನೀಡಿದ ಸಂದರ್ಶನದಲ್ಲಿ ಅವರು ತಿಳಿಸಿದ್ದಾರೆ.</p>.<p>‘ವೃತ್ತಿಯಲ್ಲಿ ಯಾವಾಗಲೂ ಏರಿಳಿತಗಳು ಇರುತ್ತವೆ. ಕೆಲಸದಲ್ಲಿ ಕಠಿಣ ಪರಿಶ್ರಮದಿಂದ ತೊಡಗಿಸಿಕೊಳ್ಳಲು ಹಾಗೂ ಪ್ರಾಮಾಣಿಕವಾಗಿರಲು ಸೂಕ್ತ ಸಂಬಳ ನೀಡಿ ಪ್ರೋತ್ಸಾಹಿಸುವುದು ಮುಖ್ಯವಾಗಿದೆ’ ಎಂದಿದ್ದಾರೆ.</p>.<p>‘ಹೊಸಬರು ಕಲಿಯಲಿಕ್ಕಾಗಿಯೇ ಹಿರಿಯ ವಕೀಲರ ಕಚೇರಿಗೆ ಬರುತ್ತಾರೆ. ನಿಮ್ಮೊಂದಿಗೆ ಹಂಚಿಕೊಳ್ಳಲು ಅವರಲ್ಲಿ ಸಾಕಷ್ಟು ಸಂಗತಿಗಳಿರುತ್ತವೆ. ನೀವು ಹೇಳಿಕೊಡಬೇಕಾದ ಹಲವು ವಿಷಯಗಳಿರುತ್ತವೆ’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ತಮ್ಮ ಬಳಿ ಹೊಸದಾಗಿ ಕೆಲಸಕ್ಕೆ ಸೇರುವ ಕಾನೂನು ಪದವೀಧರರಿಗೆ ಹಿರಿಯ ವಕೀಲರು ಸೂಕ್ತ ವೇತನ ನೀಡಬೇಕು’ ಎಂದು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಹೇಳಿದ್ದಾರೆ.</p>.<p>‘ಕಾನೂನು ವೃತ್ತಿ ಕಷ್ಟಕರವಾದುದು. ಆರಂಭಿಕ ವರ್ಷಗಳಲ್ಲಿನ ಅಡಿಪಾಯವು ಯುವ ವಕೀಲರನ್ನು ಅವರ ವೃತ್ತಿಜೀವನದುದ್ದಕ್ಕೂ ಉತ್ತಮ ಸ್ಥಾನದಲ್ಲಿರಿಸುತ್ತದೆ’ ಎಂದು ಆಲ್ ಇಂಡಿಯಾ ರೇಡಿಯೊಗೆ ನೀಡಿದ ಸಂದರ್ಶನದಲ್ಲಿ ಅವರು ತಿಳಿಸಿದ್ದಾರೆ.</p>.<p>‘ವೃತ್ತಿಯಲ್ಲಿ ಯಾವಾಗಲೂ ಏರಿಳಿತಗಳು ಇರುತ್ತವೆ. ಕೆಲಸದಲ್ಲಿ ಕಠಿಣ ಪರಿಶ್ರಮದಿಂದ ತೊಡಗಿಸಿಕೊಳ್ಳಲು ಹಾಗೂ ಪ್ರಾಮಾಣಿಕವಾಗಿರಲು ಸೂಕ್ತ ಸಂಬಳ ನೀಡಿ ಪ್ರೋತ್ಸಾಹಿಸುವುದು ಮುಖ್ಯವಾಗಿದೆ’ ಎಂದಿದ್ದಾರೆ.</p>.<p>‘ಹೊಸಬರು ಕಲಿಯಲಿಕ್ಕಾಗಿಯೇ ಹಿರಿಯ ವಕೀಲರ ಕಚೇರಿಗೆ ಬರುತ್ತಾರೆ. ನಿಮ್ಮೊಂದಿಗೆ ಹಂಚಿಕೊಳ್ಳಲು ಅವರಲ್ಲಿ ಸಾಕಷ್ಟು ಸಂಗತಿಗಳಿರುತ್ತವೆ. ನೀವು ಹೇಳಿಕೊಡಬೇಕಾದ ಹಲವು ವಿಷಯಗಳಿರುತ್ತವೆ’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>