ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದೇಶದ ಐಕ್ಯತೆಗೆ 'ಲವ್ ಜಿಹಾದ್‌' ಧಕ್ಕೆ: ಉ.ಪ್ರದೇಶ ನ್ಯಾಯಾಲಯದ ಆದೇಶದಲ್ಲಿ ಉಲ್ಲೇಖ

ಉತ್ತರ ಪ್ರದೇಶದ ನ್ಯಾಯಾಲಯದ ಆದೇಶದಲ್ಲಿ ಉಲ್ಲೇಖ
Published : 2 ಅಕ್ಟೋಬರ್ 2024, 23:30 IST
Last Updated : 2 ಅಕ್ಟೋಬರ್ 2024, 23:30 IST
ಫಾಲೋ ಮಾಡಿ
Comments
‘ಬಲಪಂಥೀಯರ ಒತ್ತಡಕ್ಕೆ ಮಣಿದು ದೂರು’
ದೂರು ನೀಡಿದ ನಂತರ ಪ್ರತಿಕೂಲ ಸಾಕ್ಷ್ಯ ನುಡಿದ ದೂರುದಾರೆಯು, ತಾನು ಬಲಪಂಥೀಯ ಸಂಘಟನೆಗಳ ಒತ್ತಡಕ್ಕೆ ಮಣಿದು ದೂರು ನೀಡಿದ್ದುದಾಗಿ ಹೇಳಿದ್ದಾರೆ. ರವಿ ಕುಮಾರ್ ದಿವಾಕರ್ ಅವರು ವಾರಾಣಸಿಯಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿದ್ದಾಗ, ಗ್ಯಾನವಾಪಿ ಮಸೀದಿ ಸಂಕೀರ್ಣದ ವಿಡಿಯೊ ಚಿತ್ರೀಕರಣಕ್ಕೆ ಹಾಗೂ ವಜುಖಾನಾ ಪ್ರದೇಶ (ಮುಸ್ಲಿಮರು ಪ್ರಾರ್ಥನೆ ಸಲ್ಲಿಸಲು ತೆರಳುವ ಮೊದಲು ಕೈ, ಕಾಲು ತೊಳೆಯುವ ಸ್ಥಳ) ಮುಚ್ಚಲು ಆದೇಶಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT