‘ವ್ಯವಸ್ಥೆಯ ಪಟ್ಟಭದ್ರ ಹಿತಾಸಕ್ತಿಗಳು 2016ರಿಂದಲೇ ಆಯೋಗದ ಮೇಲೆ ದಾಳಿ ಮಾಡಲು ಆರಂಭಿಸಿವೆ. ಆದರೆ, ಮುಖ್ಯಮಂತ್ರಿ ಮತ್ತು ಸರ್ಕಾರವು ಆಯೋಗದ ಜತೆಗೆ ಗಟ್ಟಿಯಾಗಿ ನಿಂತಿದೆ. ದಯವಿಟ್ಟು ಜನರಿಂದ ಆಯ್ಕೆಯಾದ ಸರ್ಕಾರದ ಮೇಲೆ ದಾಳಿ ಮಾಡುವುದರಿಂದ ದೂರವಿರಿ. ಜತೆಗೆ ಲೆಫ್ಟಿನೆಂಟ್ ಗವರ್ನರ್ ಅವರ ನಿಜವಾದ ಮುಖವನ್ನು ಬಯಲು ಮಾಡಲು ಮುಂದಾಗಿ’ ಎಂದು ಪತ್ರದಲ್ಲಿ ಸಲಹೆ ನೀಡಲಾಗಿದೆ.