<p><strong>ನವದೆಹಲಿ</strong>: ದೆಹಲಿಯಲ್ಲಿ ಅತ್ಯಂತ ಕಳಪೆ ವಾಯು ಗುಣಮಟ್ಟ ಹೊಂದಿದ್ದು, ವಾಯು ಗುಣಮಟ್ಟದ ಸೂಚ್ಯಂಕವು (ಎಐಕ್ಯೂ) 363 ತಲುಪಿದೆ ಎಂದು ವರದಿಯಾಗಿದೆ.</p><p>ದೆಹಲಿಯ ಅನೇಕ ಸ್ಥಳಗಳಲ್ಲಿ ದಟ್ಟವಾದ ಹೊಗೆ ಆವರಿಸಿದ್ದು, ಜಹಾಂಗೀರ್ಪುರಿ, ವಿವೇಕ್ ವಿಹಾರ್, ಆನಂದ್ ವಿಹಾರ್ ಪ್ರದೇಶಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕವು 400 ಗಡಿ ದಾಟಿದೆ ಎನ್ನಲಾಗಿದೆ.</p>.ಉದ್ಯಮಿ ಜಯ ಶೆಟ್ಟಿ ಕೊಲೆ ಪ್ರಕರಣ: ಗ್ಯಾಂಗ್ಸ್ಟರ್ ಚೋಟಾ ರಾಜನ್ಗೆ ಜಾಮೀನು.ಕಾಂಗ್ರೆಸ್ ಸೇರಿದ ಯೋಗೇಶ್ವರ್; ಮರಳಿ ಗೂಡಿಗೆ ಬಂದಿದ್ದಾರೆ ಎಂದ ಡಿ.ಕೆ. ಶಿವಕುಮಾರ್. <p>ವಾಯು ಗುಣಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪಟಾಕಿ ತಯಾರಿಕೆ ಮತ್ತು ಬಳಕೆಯನ್ನು ಸಂಪೂರ್ಣವಾಗಿ ಜನವರಿಯವರೆಗೂ ನಿಷೇಧಿಸಲಾಗಿದೆ ಎಂದು ಪರಿಸರ ಸಚಿವ ಗೋಪಾಲ್ ರಾಯ್ ಇತ್ತೀಚೆಗೆ ತಿಳಿಸಿದ್ದರು. </p><p>ಅತ್ಯಂತ ಕಳಪೆ ವಾಯು ಗುಣಮಟ್ಟ ಸೂಚ್ಯಂಕ ಮುಂದುವರಿದರೆ ಶಾಲೆಗಳಿಗೆ ರಜೆ ನೀಡುವುದರ ಬಗ್ಗೆಯೂ ಕ್ರಮ ಕೈಗೊಳ್ಳುವ ಬಗ್ಗೆ ಚಿಂತನೆ ನಡೆದಿದೆ ಎಂದು ವರದಿಯಾಗಿದೆ.</p>.ಉತ್ತರ ಪ್ರದೇಶ | ದೀಪಾವಳಿಗೂ ಮುನ್ನ 'ವಂತಂಗಿಯಾ ಉತ್ಸವ': ಏನಿದರ ವಿಶೇಷ?.ಒಡಿಶಾ: ಮಹಿಳಾ ನೌಕರರಿಗೆ ತಿಂಗಳಿಗೊಂದು ಮುಟ್ಟಿನ ರಜೆ.Jharkhand Polls | 35 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಜೆಎಂಎಂ.Maharashtra: 45 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಶಿವಸೇನಾ ಶಿಂದೆ ಬಣ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೆಹಲಿಯಲ್ಲಿ ಅತ್ಯಂತ ಕಳಪೆ ವಾಯು ಗುಣಮಟ್ಟ ಹೊಂದಿದ್ದು, ವಾಯು ಗುಣಮಟ್ಟದ ಸೂಚ್ಯಂಕವು (ಎಐಕ್ಯೂ) 363 ತಲುಪಿದೆ ಎಂದು ವರದಿಯಾಗಿದೆ.</p><p>ದೆಹಲಿಯ ಅನೇಕ ಸ್ಥಳಗಳಲ್ಲಿ ದಟ್ಟವಾದ ಹೊಗೆ ಆವರಿಸಿದ್ದು, ಜಹಾಂಗೀರ್ಪುರಿ, ವಿವೇಕ್ ವಿಹಾರ್, ಆನಂದ್ ವಿಹಾರ್ ಪ್ರದೇಶಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕವು 400 ಗಡಿ ದಾಟಿದೆ ಎನ್ನಲಾಗಿದೆ.</p>.ಉದ್ಯಮಿ ಜಯ ಶೆಟ್ಟಿ ಕೊಲೆ ಪ್ರಕರಣ: ಗ್ಯಾಂಗ್ಸ್ಟರ್ ಚೋಟಾ ರಾಜನ್ಗೆ ಜಾಮೀನು.ಕಾಂಗ್ರೆಸ್ ಸೇರಿದ ಯೋಗೇಶ್ವರ್; ಮರಳಿ ಗೂಡಿಗೆ ಬಂದಿದ್ದಾರೆ ಎಂದ ಡಿ.ಕೆ. ಶಿವಕುಮಾರ್. <p>ವಾಯು ಗುಣಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪಟಾಕಿ ತಯಾರಿಕೆ ಮತ್ತು ಬಳಕೆಯನ್ನು ಸಂಪೂರ್ಣವಾಗಿ ಜನವರಿಯವರೆಗೂ ನಿಷೇಧಿಸಲಾಗಿದೆ ಎಂದು ಪರಿಸರ ಸಚಿವ ಗೋಪಾಲ್ ರಾಯ್ ಇತ್ತೀಚೆಗೆ ತಿಳಿಸಿದ್ದರು. </p><p>ಅತ್ಯಂತ ಕಳಪೆ ವಾಯು ಗುಣಮಟ್ಟ ಸೂಚ್ಯಂಕ ಮುಂದುವರಿದರೆ ಶಾಲೆಗಳಿಗೆ ರಜೆ ನೀಡುವುದರ ಬಗ್ಗೆಯೂ ಕ್ರಮ ಕೈಗೊಳ್ಳುವ ಬಗ್ಗೆ ಚಿಂತನೆ ನಡೆದಿದೆ ಎಂದು ವರದಿಯಾಗಿದೆ.</p>.ಉತ್ತರ ಪ್ರದೇಶ | ದೀಪಾವಳಿಗೂ ಮುನ್ನ 'ವಂತಂಗಿಯಾ ಉತ್ಸವ': ಏನಿದರ ವಿಶೇಷ?.ಒಡಿಶಾ: ಮಹಿಳಾ ನೌಕರರಿಗೆ ತಿಂಗಳಿಗೊಂದು ಮುಟ್ಟಿನ ರಜೆ.Jharkhand Polls | 35 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಜೆಎಂಎಂ.Maharashtra: 45 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಶಿವಸೇನಾ ಶಿಂದೆ ಬಣ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>