<p><strong>ನವದೆಹಲಿ:</strong> ವಕ್ಫ್ ತಿದ್ದುಪಡಿ ಕಾಯ್ದೆ ಸಂಬಂಧ ರಚಿಸಲಾಗಿರುವ ಜಂಟಿ ಸಂಸದೀಯ ಸಮಿತಿ ಸೋಮವಾರ ಸೇರಿದ್ದ ಸಭೆಯಿಂದ ವಿರೋಧ ಪಕ್ಷಗಳ ಹಲವು ಸದಸ್ಯರು ಹೊರನಡೆದಿದ್ದಾರೆ.</p><p>ದೆಹಲಿ ವಕ್ಫ್ ಬೋರ್ಡ್ನ ವಿಷಯ ಮಂಡನೆ ವಿರೋಧಿಸಿ ವಿರೋಧ ಪಕ್ಷಗಳ ಸದಸ್ಯರು ಹೊರನಡೆದಿದ್ದಾರೆ.</p>.ವಕ್ಫ್ ಮಸೂದೆ | ಕಲಾಪದ ವಿವರ ತಿಳಿಸಿಲ್ಲ: ಸಮಿತಿ ಅಧ್ಯಕ್ಷ ಸ್ಪಷ್ಟನೆ.<p>ಸಮಿತಿಯ ಮುಂದೆ ಹಾಜರಾದ ದೆಹಲಿ ವಕ್ಫ್ ಬೋರ್ಡ್ನ ಆಡಳಿತಾಧಿಕಾರಿ, ತಮ್ಮ ವಿಷಯ ಮಂಡನೆಯಲ್ಲಿ ದೆಹಲಿ ಸರ್ಕಾರದ ಗಮನಕ್ಕೆ ಬಾರದೆ ಬದಲಾವಣೆ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.</p><p>ಎಎಪಿ ಸದಸ್ಯ ಸಂಜಯ್ ಸಿಂಗ್, ಡಿಎಂಕೆಯ ಮೊಹಮ್ಮದ್ ಅಬ್ದುಲ್ಲಾ, ಕಾಂಗ್ರೆಸ್ನ ನಾಸಿರ್ ಹುಸೇನ್ ಹಾಗೂ ಮೊಹಮ್ಮದ್ ಜಾವೇದ್ ಸಭೆಯಿಂದ ಹೊರನಡೆದಿದ್ದಾರೆ.</p>.ಬೆಂಗಳೂರು | ವಕ್ಫ್ ಹಣ ಸ್ವಂತಕ್ಕೆ ಬಳಕೆ: ನಾಲ್ವರ ವಿರುದ್ದ ಎಫ್ಐಆರ್. <p>ಮುಖ್ಯಮಂತ್ರಿಗಳ ಅನುಮತಿ ಇಲ್ಲದೆ ಎಂ.ಸಿ.ಡಿ ಆಯಕ್ತ ಹಾಗೂ ವಕ್ಫ್ ಆಡಳಿತಾಧಿಕಾರಿ ಮೂಲ ವರದಿಯನ್ನು ತಿರುಚಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.</p> .ಹೊಸ ವಕ್ಫ್ ಮಸೂದೆ ವಿರೋಧಿಸಿ ಪ್ರತಿಭಟನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ವಕ್ಫ್ ತಿದ್ದುಪಡಿ ಕಾಯ್ದೆ ಸಂಬಂಧ ರಚಿಸಲಾಗಿರುವ ಜಂಟಿ ಸಂಸದೀಯ ಸಮಿತಿ ಸೋಮವಾರ ಸೇರಿದ್ದ ಸಭೆಯಿಂದ ವಿರೋಧ ಪಕ್ಷಗಳ ಹಲವು ಸದಸ್ಯರು ಹೊರನಡೆದಿದ್ದಾರೆ.</p><p>ದೆಹಲಿ ವಕ್ಫ್ ಬೋರ್ಡ್ನ ವಿಷಯ ಮಂಡನೆ ವಿರೋಧಿಸಿ ವಿರೋಧ ಪಕ್ಷಗಳ ಸದಸ್ಯರು ಹೊರನಡೆದಿದ್ದಾರೆ.</p>.ವಕ್ಫ್ ಮಸೂದೆ | ಕಲಾಪದ ವಿವರ ತಿಳಿಸಿಲ್ಲ: ಸಮಿತಿ ಅಧ್ಯಕ್ಷ ಸ್ಪಷ್ಟನೆ.<p>ಸಮಿತಿಯ ಮುಂದೆ ಹಾಜರಾದ ದೆಹಲಿ ವಕ್ಫ್ ಬೋರ್ಡ್ನ ಆಡಳಿತಾಧಿಕಾರಿ, ತಮ್ಮ ವಿಷಯ ಮಂಡನೆಯಲ್ಲಿ ದೆಹಲಿ ಸರ್ಕಾರದ ಗಮನಕ್ಕೆ ಬಾರದೆ ಬದಲಾವಣೆ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.</p><p>ಎಎಪಿ ಸದಸ್ಯ ಸಂಜಯ್ ಸಿಂಗ್, ಡಿಎಂಕೆಯ ಮೊಹಮ್ಮದ್ ಅಬ್ದುಲ್ಲಾ, ಕಾಂಗ್ರೆಸ್ನ ನಾಸಿರ್ ಹುಸೇನ್ ಹಾಗೂ ಮೊಹಮ್ಮದ್ ಜಾವೇದ್ ಸಭೆಯಿಂದ ಹೊರನಡೆದಿದ್ದಾರೆ.</p>.ಬೆಂಗಳೂರು | ವಕ್ಫ್ ಹಣ ಸ್ವಂತಕ್ಕೆ ಬಳಕೆ: ನಾಲ್ವರ ವಿರುದ್ದ ಎಫ್ಐಆರ್. <p>ಮುಖ್ಯಮಂತ್ರಿಗಳ ಅನುಮತಿ ಇಲ್ಲದೆ ಎಂ.ಸಿ.ಡಿ ಆಯಕ್ತ ಹಾಗೂ ವಕ್ಫ್ ಆಡಳಿತಾಧಿಕಾರಿ ಮೂಲ ವರದಿಯನ್ನು ತಿರುಚಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.</p> .ಹೊಸ ವಕ್ಫ್ ಮಸೂದೆ ವಿರೋಧಿಸಿ ಪ್ರತಿಭಟನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>