<p><strong>ಸತಾರ</strong>: ಪುಣೆ ಪೋಶೆ ಕಾರು ಅಪಘಾತ ಪ್ರಕರಣದ ಆರೋಪಿ ಬಾಲಕನ ಸಂಬಂಧಿಕರೊಬ್ಬರಿಗೆ ಸೇರಿದ ರೆಸಾರ್ಟ್ನ ಅಕ್ರಮ ಭಾಗವನ್ನು ಸತಾರ ಜಿಲ್ಲಾಡಳಿತವು ಶನಿವಾರ ಧ್ವಂಸಗೊಳಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.ಪೋಶೆ ಅಪಘಾತ: ಎಐ ಬಳಸಿ ಪ್ರಕರಣದ ಡಿಜಿಟಲ್ ಮರುಸೃಷ್ಟಿಗೆ ಮುಂದಾದ ಪೊಲೀಸರು. <p>ಮಹಾಬಲೇಶ್ವರದ ಮಾಲ್ಕಂ ಪೇಟ್ ಪ್ರದೇಶದಲ್ಲಿರುವ ಬಾಲಕನ ಕುಟುಂಬಸ್ಥರು ಮಾಲೀಕರಾಗಿರುವ ಎಂಪಿಜಿ ಕ್ಲಬ್ ಆವರಣದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಕಟ್ಟಡಗಳನ್ನು ಬುಲ್ಡೋಜರ್ ಮೂಲಕ ಕೆಡವಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.</p>.ಪುಣೆ | ಪೋಶೆ ಕಾರು ಅಪಘಾತ: ಅಪ್ರಾಪ್ತನಿಗೆ ಗೃಹಬಂಧನ.<p>ರೆಸಾರ್ಟ್ ಅಕ್ರಮವಾಗಿದ್ದರೆ ಅಗತ್ಯ ಕ್ರಮ ತೆಗೆದುಕೊಳ್ಳಿ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ಸತಾರ ಜಿಲ್ಲಾಧಿಕಾರಿ ಜಿತೇಂದ್ರ ದುಡಿ ಅವರಿಗೆ ನಿರ್ದೇಶಿಸಿದ ಕೆಲವೇ ದಿನಗಳ ಬಳಿಕ ಈ ಕ್ರಮ ತೆಗೆದುಕೊಳ್ಳಲಾಗಿದೆ.</p>.ಪೋಶೆ ಪ್ರಕರಣ | ರಕ್ತ ಮಾದರಿ ಬದಲಾಗಿರುವುದು ದೃಢ: ಪೊಲೀಸರು .<p>ಕಳೆದ ವಾರ ರೆಸಾರ್ಟ್ಗೆ ಜಿಲ್ಲಾಡಳಿತ ಬೀಗಮುದ್ರೆ ಹಾಕಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಮೇ 19ರಂದು ಪುಣೆಯ ಕಲ್ಯಾಣಿ ಪ್ರದೇಶದಲ್ಲಿ ಬಾಲಕ ಚಲಾಯಿಸುತ್ತಿದ್ದ ಐಷಾರಾಮಿ ಪೋಶೆ ಕಾರು ಗುದ್ದಿ ಮಧ್ಯಪ್ರದೇಶ ಮೂಲದ ಇಬ್ಬರು ಟೆಕ್ಕಿಗಳು ಸಾವಿಗೀಡಾಗಿದ್ದರು. ಈ ವೇಳೆ ಬಾಲಕ ಪಾನಮತ್ತನಾಗಿದ್ದ. ಈ ಘಟನೆಯು ರಾಷ್ಟ್ರೀಯ ಮಟ್ಟದಲ್ಲಿ ಭಾರಿ ಸುದ್ದಿಯಾಗಿತ್ತು.</p> .ಪೋಶೆ ಕಾರು ಅಪಘಾತ ಪ್ರಕರಣ: ಆರೋಪಿ ಬಾಲಕನ ತಾಯಿ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸತಾರ</strong>: ಪುಣೆ ಪೋಶೆ ಕಾರು ಅಪಘಾತ ಪ್ರಕರಣದ ಆರೋಪಿ ಬಾಲಕನ ಸಂಬಂಧಿಕರೊಬ್ಬರಿಗೆ ಸೇರಿದ ರೆಸಾರ್ಟ್ನ ಅಕ್ರಮ ಭಾಗವನ್ನು ಸತಾರ ಜಿಲ್ಲಾಡಳಿತವು ಶನಿವಾರ ಧ್ವಂಸಗೊಳಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.ಪೋಶೆ ಅಪಘಾತ: ಎಐ ಬಳಸಿ ಪ್ರಕರಣದ ಡಿಜಿಟಲ್ ಮರುಸೃಷ್ಟಿಗೆ ಮುಂದಾದ ಪೊಲೀಸರು. <p>ಮಹಾಬಲೇಶ್ವರದ ಮಾಲ್ಕಂ ಪೇಟ್ ಪ್ರದೇಶದಲ್ಲಿರುವ ಬಾಲಕನ ಕುಟುಂಬಸ್ಥರು ಮಾಲೀಕರಾಗಿರುವ ಎಂಪಿಜಿ ಕ್ಲಬ್ ಆವರಣದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಕಟ್ಟಡಗಳನ್ನು ಬುಲ್ಡೋಜರ್ ಮೂಲಕ ಕೆಡವಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.</p>.ಪುಣೆ | ಪೋಶೆ ಕಾರು ಅಪಘಾತ: ಅಪ್ರಾಪ್ತನಿಗೆ ಗೃಹಬಂಧನ.<p>ರೆಸಾರ್ಟ್ ಅಕ್ರಮವಾಗಿದ್ದರೆ ಅಗತ್ಯ ಕ್ರಮ ತೆಗೆದುಕೊಳ್ಳಿ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ಸತಾರ ಜಿಲ್ಲಾಧಿಕಾರಿ ಜಿತೇಂದ್ರ ದುಡಿ ಅವರಿಗೆ ನಿರ್ದೇಶಿಸಿದ ಕೆಲವೇ ದಿನಗಳ ಬಳಿಕ ಈ ಕ್ರಮ ತೆಗೆದುಕೊಳ್ಳಲಾಗಿದೆ.</p>.ಪೋಶೆ ಪ್ರಕರಣ | ರಕ್ತ ಮಾದರಿ ಬದಲಾಗಿರುವುದು ದೃಢ: ಪೊಲೀಸರು .<p>ಕಳೆದ ವಾರ ರೆಸಾರ್ಟ್ಗೆ ಜಿಲ್ಲಾಡಳಿತ ಬೀಗಮುದ್ರೆ ಹಾಕಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಮೇ 19ರಂದು ಪುಣೆಯ ಕಲ್ಯಾಣಿ ಪ್ರದೇಶದಲ್ಲಿ ಬಾಲಕ ಚಲಾಯಿಸುತ್ತಿದ್ದ ಐಷಾರಾಮಿ ಪೋಶೆ ಕಾರು ಗುದ್ದಿ ಮಧ್ಯಪ್ರದೇಶ ಮೂಲದ ಇಬ್ಬರು ಟೆಕ್ಕಿಗಳು ಸಾವಿಗೀಡಾಗಿದ್ದರು. ಈ ವೇಳೆ ಬಾಲಕ ಪಾನಮತ್ತನಾಗಿದ್ದ. ಈ ಘಟನೆಯು ರಾಷ್ಟ್ರೀಯ ಮಟ್ಟದಲ್ಲಿ ಭಾರಿ ಸುದ್ದಿಯಾಗಿತ್ತು.</p> .ಪೋಶೆ ಕಾರು ಅಪಘಾತ ಪ್ರಕರಣ: ಆರೋಪಿ ಬಾಲಕನ ತಾಯಿ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>