ಬೆಂಕಿ ದುರಂತದ ನಂತರ ಅಧಿಕೃತ ರಿಜಿಸ್ಟರ್ನಲ್ಲಿ ಕೆಲವು ಬದಲಾವಣೆಗಳನ್ನು ಮಾಡುವಲ್ಲಿ ಭಾಗಿಯಾಗಿದ್ದಕ್ಕಾಗಿ, ಪಾಲಿಕೆಯ ಸಹಾಯಕ ನಗರ ಯೋಜನಾಧಿಕಾರಿ ರಾಜೇಶ್ ಮಕ್ವಾನಾ ಮತ್ತು ಸಹಾಯಕ ಎಂಜಿನಿಯರ್ ಜೈದೀಪ್ ಚೌಧರಿ ಅವರನ್ನು ಶನಿವಾರ ಬಂಧಿಸಲಾಗಿದೆ ಎಂದು ಅಪರಾಧ ವಿಭಾಗದ ಡಿಸಿಪಿ ಪಾರ್ಥರಾಜ್ ಸಿನ್ಹ ಜೈನ್ ತಿಳಿಸಿದ್ದಾರೆ.