<p><strong>ಬೇಗುಸರಾಯ್ (ಬಿಹಾರ)(ಪಿಟಿಐ):</strong> ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಒಕ್ಕೂಟದವರು ‘ರಾಮ ದ್ರೋಹಿ’ಗಳು. ಅವರು ಧರ್ಮದ ಹೆಸರಿನಲ್ಲಿ ದೇಶವನ್ನು ವಿಭಜಿಸಲು ಯತ್ನಿಸುತ್ತಿದ್ದಾರೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಶನಿವಾರ ಟೀಕಿಸಿದರು.</p>.<p>ಬೇಗುಸರಾಯ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗಿರಿರಾಜ್ ಸಿಂಗ್ ಪರ ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷಗಳು ಗೋ ಹತ್ಯೆ ಮಾಡುವವರಿಗೆ ಬೆಂಬಲ ನೀಡುತ್ತಿದ್ದು, ಮುಸ್ಲಿಮರಿಗೆ ಮೀಸಲಾತಿ ನೀಡುತ್ತಿವೆ ಎಂದು ಆರೋಪಿಸಿದರು. </p>.<p>ಈ ಚುನಾವಣೆಯು ‘ರಾಮ ಭಕ್ತರು’ ಮತ್ತು ‘ರಾಮ ದ್ರೋಹಿ’ಗಳ ನಡುವಿನ ಆಯ್ಕೆಯನ್ನು ಜನರಿಗೆ ನೀಡಲಿದೆ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇಗುಸರಾಯ್ (ಬಿಹಾರ)(ಪಿಟಿಐ):</strong> ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಒಕ್ಕೂಟದವರು ‘ರಾಮ ದ್ರೋಹಿ’ಗಳು. ಅವರು ಧರ್ಮದ ಹೆಸರಿನಲ್ಲಿ ದೇಶವನ್ನು ವಿಭಜಿಸಲು ಯತ್ನಿಸುತ್ತಿದ್ದಾರೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಶನಿವಾರ ಟೀಕಿಸಿದರು.</p>.<p>ಬೇಗುಸರಾಯ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗಿರಿರಾಜ್ ಸಿಂಗ್ ಪರ ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷಗಳು ಗೋ ಹತ್ಯೆ ಮಾಡುವವರಿಗೆ ಬೆಂಬಲ ನೀಡುತ್ತಿದ್ದು, ಮುಸ್ಲಿಮರಿಗೆ ಮೀಸಲಾತಿ ನೀಡುತ್ತಿವೆ ಎಂದು ಆರೋಪಿಸಿದರು. </p>.<p>ಈ ಚುನಾವಣೆಯು ‘ರಾಮ ಭಕ್ತರು’ ಮತ್ತು ‘ರಾಮ ದ್ರೋಹಿ’ಗಳ ನಡುವಿನ ಆಯ್ಕೆಯನ್ನು ಜನರಿಗೆ ನೀಡಲಿದೆ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>