<p><strong>ನವದೆಹಲಿ</strong>: ಇತ್ತೀಚಿನ ದಿನಗಳಲ್ಲಿ ಇಂಡಿಯಾ ಮೈತ್ರಿಕೂಟವು ಸನಾತನ ಧರ್ಮವನ್ನು ನಿಂದಿಸುವುದು ಹಾಗೂ ಪತ್ರಿಕಾ ಮಾಧ್ಯಮಗಳನ್ನು ಬೆದರಿಸುವ ಕೆಲಸದಲ್ಲಿಯೇ ತೊಡಗಿದೆ ಎಂದು ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜೆ.ಪಿ ನಡ್ಡಾ ಆರೋಪಿಸಿದ್ದಾರೆ.</p>.ದೇಶವನ್ನು ಮತ್ತೆ ದಾಸ್ಯಕ್ಕೆ ತಳ್ಳಲು ‘ಇಂಡಿಯಾ’ ಯತ್ನ: ನರೇಂದ್ರ ಮೋದಿ ವಾಗ್ದಾಳಿ.<p>ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಇಂಡಿಯಾ ಮೈತ್ರಿಕೂಟವು ಸನಾತನ ಧರ್ಮದ ವಿರುದ್ಧ ಹೇಳಿಕೆಗಳನ್ನು ನೀಡುವುದು ಹಾಗೂ ಮಾಧ್ಯಮ ಪ್ರತಿನಿಧಿಗಳನ್ನು ಗುರಿಯಾಗಿಸಿಕೊಂಡು ಅವರ ವಿರುದ್ಧ ಎಫ್ಐಆರ್ ದಾಖಲಿಸುವುದು, ಬೆದರಿಸುವ ಕಾರ್ಯದಲ್ಲಿ ತೊಡಗಿದೆ. ಈ ಮೂಲಕ ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಉಂಟಾಗಿದ್ದ ವಾತಾವರಣದ ನೈಜ ಚಿತ್ರಣವು ಇನ್ನೂ ಈ ಪಕ್ಷಗಳಲ್ಲಿ ಅಸ್ಥಿತ್ವದಲ್ಲಿದೆ ಎಂದು ಕಿಡಿಕಾರಿದ್ದಾರೆ.</p>.ಸನಾತನ ಧರ್ಮ | ಕಾಂಗ್ರೆಸ್ ಅಜೆಂಡಾ ಅಲ್ಲ: ಮಲ್ಲಿಕಾರ್ಜುನ ಖರ್ಗೆ.<p>ಇಂಡಿಯಾ ಮೈತ್ರಿಕೂಟವು ಈ ರೀತಿಯ ನಡವಳಿಕೆಗಳನ್ನು ನಿಲ್ಲಿಸಬೇಕು. ದೇಶದ ಅಭಿವೃದ್ಧಿ ಮತ್ತು ಜನರಿಗೆ ಸೇವೆ ಸಲ್ಲಿಸುವುದರ ಬಗ್ಗೆ ಗಮನಹರಿಸಬೇಕು ಎಂದು ನಡ್ಡಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಇತ್ತೀಚಿನ ದಿನಗಳಲ್ಲಿ ಇಂಡಿಯಾ ಮೈತ್ರಿಕೂಟವು ಸನಾತನ ಧರ್ಮವನ್ನು ನಿಂದಿಸುವುದು ಹಾಗೂ ಪತ್ರಿಕಾ ಮಾಧ್ಯಮಗಳನ್ನು ಬೆದರಿಸುವ ಕೆಲಸದಲ್ಲಿಯೇ ತೊಡಗಿದೆ ಎಂದು ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜೆ.ಪಿ ನಡ್ಡಾ ಆರೋಪಿಸಿದ್ದಾರೆ.</p>.ದೇಶವನ್ನು ಮತ್ತೆ ದಾಸ್ಯಕ್ಕೆ ತಳ್ಳಲು ‘ಇಂಡಿಯಾ’ ಯತ್ನ: ನರೇಂದ್ರ ಮೋದಿ ವಾಗ್ದಾಳಿ.<p>ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಇಂಡಿಯಾ ಮೈತ್ರಿಕೂಟವು ಸನಾತನ ಧರ್ಮದ ವಿರುದ್ಧ ಹೇಳಿಕೆಗಳನ್ನು ನೀಡುವುದು ಹಾಗೂ ಮಾಧ್ಯಮ ಪ್ರತಿನಿಧಿಗಳನ್ನು ಗುರಿಯಾಗಿಸಿಕೊಂಡು ಅವರ ವಿರುದ್ಧ ಎಫ್ಐಆರ್ ದಾಖಲಿಸುವುದು, ಬೆದರಿಸುವ ಕಾರ್ಯದಲ್ಲಿ ತೊಡಗಿದೆ. ಈ ಮೂಲಕ ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಉಂಟಾಗಿದ್ದ ವಾತಾವರಣದ ನೈಜ ಚಿತ್ರಣವು ಇನ್ನೂ ಈ ಪಕ್ಷಗಳಲ್ಲಿ ಅಸ್ಥಿತ್ವದಲ್ಲಿದೆ ಎಂದು ಕಿಡಿಕಾರಿದ್ದಾರೆ.</p>.ಸನಾತನ ಧರ್ಮ | ಕಾಂಗ್ರೆಸ್ ಅಜೆಂಡಾ ಅಲ್ಲ: ಮಲ್ಲಿಕಾರ್ಜುನ ಖರ್ಗೆ.<p>ಇಂಡಿಯಾ ಮೈತ್ರಿಕೂಟವು ಈ ರೀತಿಯ ನಡವಳಿಕೆಗಳನ್ನು ನಿಲ್ಲಿಸಬೇಕು. ದೇಶದ ಅಭಿವೃದ್ಧಿ ಮತ್ತು ಜನರಿಗೆ ಸೇವೆ ಸಲ್ಲಿಸುವುದರ ಬಗ್ಗೆ ಗಮನಹರಿಸಬೇಕು ಎಂದು ನಡ್ಡಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>