<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಒಬ್ಬ ಶಾಸಕ ಹಾಗೂ ಪುರಸಭೆಯ ಇಬ್ಬರು ಸದಸ್ಯರು ಸೇರಿದಂತೆ ತೃಣಮೂಲ ಕಾಂಗ್ರೆಸ್ನ ಹಲವು ಮುಖಂಡರ ಮನೆಗಳು ಮತ್ತು ಕಚೇರಿಗಳಲ್ಲಿ ಸಿಬಿಐ ಅಧಿಕಾರಿಗಳು ಗುರುವಾರ ಏಕಕಾಲದಲ್ಲಿ ಶೋಧ ನಡೆಸಿದರು. </p>.<p>‘ಶಾಸಕ ಜಫೀಕುಲ್ ಇಸ್ಲಾಂ, ಪುರಸಭೆ ಸದಸ್ಯರಾದ ಬಪ್ಪಾದಿತ್ಯ ದಾಸ್ಗುಪ್ತಾ ಮತ್ತು ದೇಬರಾಜ್ ಚಕ್ರವರ್ತಿ ಅವರ ಮನೆಗಳಲ್ಲಿ ಶೋಧ ನಡೆಸಿ, ಮಾಹಿತಿಯನ್ನು ಪಡೆಯಲಾಗಿದೆ’ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಒಬ್ಬ ಶಾಸಕ ಹಾಗೂ ಪುರಸಭೆಯ ಇಬ್ಬರು ಸದಸ್ಯರು ಸೇರಿದಂತೆ ತೃಣಮೂಲ ಕಾಂಗ್ರೆಸ್ನ ಹಲವು ಮುಖಂಡರ ಮನೆಗಳು ಮತ್ತು ಕಚೇರಿಗಳಲ್ಲಿ ಸಿಬಿಐ ಅಧಿಕಾರಿಗಳು ಗುರುವಾರ ಏಕಕಾಲದಲ್ಲಿ ಶೋಧ ನಡೆಸಿದರು. </p>.<p>‘ಶಾಸಕ ಜಫೀಕುಲ್ ಇಸ್ಲಾಂ, ಪುರಸಭೆ ಸದಸ್ಯರಾದ ಬಪ್ಪಾದಿತ್ಯ ದಾಸ್ಗುಪ್ತಾ ಮತ್ತು ದೇಬರಾಜ್ ಚಕ್ರವರ್ತಿ ಅವರ ಮನೆಗಳಲ್ಲಿ ಶೋಧ ನಡೆಸಿ, ಮಾಹಿತಿಯನ್ನು ಪಡೆಯಲಾಗಿದೆ’ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>