<p><strong>ತಿರುವನಂತಪುರ:</strong> ದಕ್ಷಿಣ ಕೇರಳದ ವೆಳ್ಳರಡ ಬಳಿ ಮನೆಯೊಂದರಲ್ಲಿ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿ ತನ್ನ ತಾಯಿಯನ್ನು ಕೊಂದಿದ್ದಾನೆ ಎಂದು ಪೊಲೀಸರು ಆರೋಪಿಸಿದ್ದಾರೆ. </p>.<p>ಸಂತ್ರಸ್ತೆಯ ಕಿರಿಯ ಮಗ ಶುಕ್ರವಾರ ಬೆಳಿಗ್ಗೆ ಆಹಾರ ಕೊಡಲು ಹೋದಾಗ, ತಾಯಿಯ ಸುಟ್ಟ ದೇಹವನ್ನು ಕಂಡಿದ್ದಾರೆ. ಆವರೇ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಈ ಮಾಹಿತಿ ಮೇರೆಗೆ ಸಂತ್ರಸ್ತೆಯ ಹಿರಿಯ ಮಗನನ್ನು ಬಂಧಿಸಲಾಗಿದ್ದು, ಆತನ ಹೇಳಿಕೆ ಪಡೆಯಬೇಕಿದೆ ಎಂದು ವೆಳ್ಳರಡ ಪೊಲೀಸರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ದಕ್ಷಿಣ ಕೇರಳದ ವೆಳ್ಳರಡ ಬಳಿ ಮನೆಯೊಂದರಲ್ಲಿ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿ ತನ್ನ ತಾಯಿಯನ್ನು ಕೊಂದಿದ್ದಾನೆ ಎಂದು ಪೊಲೀಸರು ಆರೋಪಿಸಿದ್ದಾರೆ. </p>.<p>ಸಂತ್ರಸ್ತೆಯ ಕಿರಿಯ ಮಗ ಶುಕ್ರವಾರ ಬೆಳಿಗ್ಗೆ ಆಹಾರ ಕೊಡಲು ಹೋದಾಗ, ತಾಯಿಯ ಸುಟ್ಟ ದೇಹವನ್ನು ಕಂಡಿದ್ದಾರೆ. ಆವರೇ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಈ ಮಾಹಿತಿ ಮೇರೆಗೆ ಸಂತ್ರಸ್ತೆಯ ಹಿರಿಯ ಮಗನನ್ನು ಬಂಧಿಸಲಾಗಿದ್ದು, ಆತನ ಹೇಳಿಕೆ ಪಡೆಯಬೇಕಿದೆ ಎಂದು ವೆಳ್ಳರಡ ಪೊಲೀಸರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>