ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯ

ADVERTISEMENT

SSLC Result 2024 | ಪ್ರಥಮ ಸ್ಥಾನದಿಂದ 21ಕ್ಕೆ ಕುಸಿದ ಚಿತ್ರದುರ್ಗ

ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಜಿಲ್ಲೆ ಶೇ 72.85 ರಷ್ಟು ಫಲಿತಾಂಶ ಪಡೆದು ರಾಜ್ಯದಲ್ಲಿ 21ನೇ ಸ್ಥಾನಕ್ಕೆ ಕುಸಿದಿದೆ. 2022-23ನೇ ಶೈಕ್ಷಣಿಕ ವರ್ಷದಲ್ಲಿ ಜಿಲ್ಲೆ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿತ್ತು.
Last Updated 9 ಮೇ 2024, 6:46 IST
SSLC Result 2024 | ಪ್ರಥಮ ಸ್ಥಾನದಿಂದ 21ಕ್ಕೆ ಕುಸಿದ ಚಿತ್ರದುರ್ಗ

SSLC Result 2024 | ಶೇ 73.40 ಫಲಿತಾಂಶ; ಉಡುಪಿ ಪ್ರಥಮ, ಯಾದಗಿರಿಗೆ ಕೊನೇ ಸ್ಥಾನ

2023–24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಎಂದಿನಂತೆ ಈ ಬಾರಿಯೂ ಬಾಲಕಿಯರು ಹಾಗೂ ಗ್ರಾಮೀಣ ಭಾಗದ ಮಕ್ಕಳೇ ಹೆಚ್ಚಿನ ಪ್ರಮಾಣದಲ್ಲಿ ತೇರ್ಗಡೆಯಾಗಿದ್ದಾರೆ. Karnataka SSLC 10th Result 2024 Live Updates
Last Updated 9 ಮೇ 2024, 6:00 IST
SSLC Result 2024 | ಶೇ 73.40 ಫಲಿತಾಂಶ; ಉಡುಪಿ ಪ್ರಥಮ, ಯಾದಗಿರಿಗೆ ಕೊನೇ ಸ್ಥಾನ

ವಿಧಾನ ಪರಿಷತ್‌ ಚುನಾವಣೆ: ಇಂದಿನಿಂದ ನಾಮಪತ್ರ

ಪದವೀಧರರ ಮೂರು ಹಾಗೂ ಶಿಕ್ಷಕರ ಮೂರು ಕ್ಷೇತ್ರಗಳಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಮೇ 9ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.
Last Updated 9 ಮೇ 2024, 1:00 IST
ವಿಧಾನ ಪರಿಷತ್‌ ಚುನಾವಣೆ: ಇಂದಿನಿಂದ ನಾಮಪತ್ರ

Karnataka SSLC Results 2024 | ಇಂದು ಫಲಿತಾಂಶ; ಎಲ್ಲಿ ವೀಕ್ಷಿಸಬಹುದು?

ಬೆಂಗಳೂರು: 2023–24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಮೇ 9ರಂದು ಪ್ರಕಟವಾಗಲಿದೆ.
Last Updated 9 ಮೇ 2024, 0:30 IST
Karnataka SSLC Results 2024 | ಇಂದು ಫಲಿತಾಂಶ; ಎಲ್ಲಿ ವೀಕ್ಷಿಸಬಹುದು?

ಎಸ್‌ಇಪಿ ಆಯೋಗದ ಮಧ್ಯಂತರ ವರದಿ ಜಾರಿಗೆ ಆದೇಶ: ಪ್ರಸಕ್ತ ಸಾಲಿನಿಂದ 3 ವರ್ಷ ಪದವಿ

ಈಗಾಗಲೇ ಪ್ರವೇಶ ಪಡೆದವರಿಗಷ್ಟೇ ಆನರ್ಸ್‌ ಪದವಿ: ಉನ್ನತ ಶಿಕ್ಷಣ ಇಲಾಖೆ
Last Updated 9 ಮೇ 2024, 0:30 IST
ಎಸ್‌ಇಪಿ ಆಯೋಗದ ಮಧ್ಯಂತರ ವರದಿ ಜಾರಿಗೆ ಆದೇಶ: ಪ್ರಸಕ್ತ ಸಾಲಿನಿಂದ 3 ವರ್ಷ ಪದವಿ

Karnataka Rains | ಕೊಡಗಿನಲ್ಲಿ ಧಾರಾಕಾರ ಮಳೆ, ರಾಜ್ಯದಲ್ಲಿ ಮತ್ತೆರಡು ದಿನ ಮಳೆ

ಮೈಸೂರು, ಚಾಮರಾಜನಗರ, ಬೀದರ್‌ನಲ್ಲಿ ತಂಪಾದ ಇಳೆ
Last Updated 9 ಮೇ 2024, 0:30 IST
Karnataka Rains | ಕೊಡಗಿನಲ್ಲಿ ಧಾರಾಕಾರ ಮಳೆ, ರಾಜ್ಯದಲ್ಲಿ ಮತ್ತೆರಡು ದಿನ ಮಳೆ

₹3 ಕೋಟಿ ವೆಚ್ಚದಲ್ಲಿ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

ಜೆಡಿಎಸ್‌ ಪ್ರತಿಭಟನಾ ಮೆರವಣಿಗೆ, ರಸ್ತೆ ತಡೆ
Last Updated 9 ಮೇ 2024, 0:25 IST
₹3 ಕೋಟಿ ವೆಚ್ಚದಲ್ಲಿ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ
ADVERTISEMENT

ಅಭ್ಯರ್ಥಿ ಪರ ವಾಟ್ಸ್‌ಆ್ಯಪ್ ಸಂದೇಶ ರವಾನೆ: ಅಮಾನತು ಆದೇಶಕ್ಕೆ ತಡೆ

ಅಭ್ಯರ್ಥಿ ಪರ ವಾಟ್ಸ್ ಆ್ಯಪ್ ಸಂದೇಶ ರವಾನೆ: ಅಮಾನತು ಆದೇಶಕ್ಕೆ ತಡೆ
Last Updated 9 ಮೇ 2024, 0:23 IST
ಅಭ್ಯರ್ಥಿ ಪರ ವಾಟ್ಸ್‌ಆ್ಯಪ್ ಸಂದೇಶ ರವಾನೆ: ಅಮಾನತು ಆದೇಶಕ್ಕೆ ತಡೆ

ಬಡಿಗೆ ಕೊಟ್ಟು ಬಡಿಸಿಕೊಂಡ ಬಿಜೆಪಿಗರು: ಸಿಎಂ ಸಿದ್ದರಾಮಯ್ಯ

ಹೊಸಕೋಟೆ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನ ಸರ್ವಧರ್ಮಗಳನ್ನು ಸಮಭಾವದಿಂದ ಕಾಣುವ ಹಿಂದು ಧರ್ಮದ ಪರಂಪರೆಗೆ ಸಾಕ್ಷಿಯಾಗಿದೆ. ಅಲ್ಲಿನ ಪ್ರತಿಯೊಂದು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಎಲ್ಲ ಧರ್ಮಗಳ ಜನತೆ ಭಕ್ತಿ– ಗೌರವದಿಂದ ಭಾಗವಹಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
Last Updated 9 ಮೇ 2024, 0:22 IST
ಬಡಿಗೆ ಕೊಟ್ಟು ಬಡಿಸಿಕೊಂಡ ಬಿಜೆಪಿಗರು: ಸಿಎಂ ಸಿದ್ದರಾಮಯ್ಯ

ರಾಜ್ಯದ 500 ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ:ಧಾರ್ಮಿಕ ಸಂಸ್ಥೆಗಳ ಮಹಾಸಂಘದ ನಿರ್ಣಯ

ಧಾರ್ಮಿಕ ಸಂಸ್ಥೆಗಳ ಮಹಾಸಂಘದ ನಿರ್ಣಯ: ಜಾಗೃತಿಗೆ ಅಭಿಯಾನ
Last Updated 9 ಮೇ 2024, 0:08 IST
ರಾಜ್ಯದ 500 ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ:ಧಾರ್ಮಿಕ ಸಂಸ್ಥೆಗಳ ಮಹಾಸಂಘದ ನಿರ್ಣಯ
ADVERTISEMENT