‘ಎಲ್ಲ ತರಗತಿಗಳು ನಿರಂತರವಾಗಿ ನಡೆಸುವಂತೆಶಿಕ್ಷಕ- ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರು ಒತ್ತಾಯಿಸಿದ್ದಾರೆ.ಮಕ್ಕಳ ಹಿತದೃಷ್ಟಿಯಿಂದ ಎಲ್ಲ ತರಗತಿಗಳನ್ನೂ ಆರಂಭಿಸುವಂತೆ ಸರ್ಕಾರಿ ನೌಕರರ ಸಂಘ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಕರ ಸಂಘಟನೆಗಳು, ಪದವಿಪೂರ್ವ ಉಪನ್ಯಾಸಕರು ಮತ್ತು ಪ್ರಾಂಶುಪಾಲರ ಸಂಘಗಳು ಕೂಡಾ ಆಗ್ರಹಿಸಿವೆ’ ಎಂದು ಸುರೇಶ್ ಕುಮಾರ್ ತಿಳಿಸಿದರು.