‘ಮುಖ್ಯಮಂತ್ರಿಗಳೇ ಈ ಪ್ರಕರಣದ ಬಗ್ಗೆ ಹಟ ಹಿಡಿದು ಕುಳಿತಿದ್ದಾರೆ ಎಂಬ ಸುದ್ದಿ ನೋಡಿದೆ. ಕರ್ನಾಟಕದ ದೊಡ್ಡ ಸ್ಥಾನದಲ್ಲಿರುವ ಅವರು, ಮಾಧ್ಯಮದವರು ಹಾಗೂ ಪೊಲೀಸರು ಸರಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದಾಗ, ಕಾಮನ್ಮ್ಯಾನ್ ಆಗಿ ನಾನು ಅವರ ಪರ, ಇವರ ಪರ ಎಂದು ಮಾತನಾಡುವುದು ತಪ್ಪಾಗುತ್ತದೆ. ವಿರುದ್ಧವಾಗಿ ಮಾತನಾಡಿದರೂ ತಪ್ಪಾಗುತ್ತದೆ’ ಎಂದರು.