ಪಾರ್ಟ್ ಟೈಂ ಬೆಂಗಳೂರು ಅಭಿವೃದ್ಧಿ ಮಂತ್ರಿ @DKShivakumar ಅವರ ರಸ್ತೆಗುಂಡಿ ಮುಚ್ಚಿಸುವ ಮಹತ್ಕಾರ್ಯದ ಕಾರ್ಯವೈಖರಿ ಒಂದೇ ಮಳೆಗೆ ಬಟಾ ಬಯಲಾಗಿದೆ.
ಮಹಾದೇವಪುರದಲ್ಲಿ ನೀರಿನಲ್ಲಿ ಮುಳುಗಿರುವ ಬೈಕ್ ಎತ್ತುತ್ತಿರುವ ಈ ದೃಶ್ಯ, @INCKarnataka ಸರ್ಕಾರದಲ್ಲಿ ಬೆಂಗಳೂರಿನ ಪರಿಸ್ಥಿತಿ ಯಾವ ಅಧೋಗತಿಗೆ ತಲುಪಿದೆ ಎನ್ನುವುದಕ್ಕೆ ಕನ್ನಡಿ… pic.twitter.com/gUcbUAaF4b